
ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ತಾಲೂಕು ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ
Team Udayavani, Feb 8, 2022, 9:09 PM IST

ಹೂವಿನಹಡಗಲಿ: ಕಳೆದ 8 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಮಲ್ಲಪ್ಪ ನಿನ್ನೆ ಶವವಾಗಿದ್ದ ರೀತಿಯಲ್ಲಿ ಪತ್ತೆಯಾಗಿದ್ದು ಈ ಸಾವು ಅನುಮಾಸ್ಪದವಾಗಿದೆ ಎಂದು ಮೃತ ಮಲ್ಲಪ್ಪನ
ಹೆಂಡತಿ ದೂರು ನೀಡಿದ್ದಾಳೆ.
ಸೋಮವಾರ ಮೃತನ ಸಂಬಂಧಿಕರು ಮೃತದೇಹವನ್ನು ತಾಲೂಕು ಕಚೇರಿ ಮುಂದೆ ತಂದು ಈ ಹಿಂದೆ ತಮ್ಮ ಭೂಮಿಗೆ ಸಂಬಂಧಿಸಿದಂತೆ ತಮಗೆ ಸಂಬಂಧಿಸಿದ 22 ಸೆಂಟ್ಸ ಭೂಮಿ ಕಬಳಿಕೆಯಾಗಿದ್ದು ಈ ಕೂಡಲೇ ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಮೃತರ ಸಂಬಂಧಿಕರು ತಾಲೂಕು ಕಚೇರಿ ಮುಂದೆ ಪ್ರತಿಭಟನೆಗೆ ಕುಳಿತರು.
ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ಮೃತರ ಸಂಬಂಧಿಕರಿಗೆ ಪ್ರಕರಣ ಕುರಿತು ಶೀಘ್ರ ಇತ್ಯರ್ಥ ಮಾಡುವುದಲ್ಲದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರಸವೆ ನೀಡಿದ ಮೇಲೆ ಪ್ರತಿಭಟನೆ ಹಿಂದಕ್ಕೆ ಪಡೆದುಕೊಂಡರು.
ನಂತರ ಅಪರ ಜಿಲ್ಲಾಧಿಕಾರಿ ಮಹೇಶ ಬಾಬು ಸಂಬಂಧಪಟ್ಟ ಅಧಿಕಾರಿಗಳ ಜೊತೆಯಲ್ಲಿ ಸಮಸ್ಯೆ ಕುರಿತು ಸಭೆ ನಡೆಸಿದರು. ಆದರೆ ಯಾವುದೇ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಲು ನಿರಾಕರಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.