![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 17, 2023, 7:23 AM IST
ಮೇಷ: ಸಂತಸದಿಂದ ಕೂಡಿದ ಸಮಯ. ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಗಣ್ಯರ ಭೇಟಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ.
ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ದೇವತಾ ಸ್ಥಳ ಸಂದರ್ಶನ.
ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪ ವಸ್ತುಗಳ ಸಂಗ್ರಹ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುದಾರಿಕಾ ವಿಚಾರದಲ್ಲಿ ಆತುರತೆ ಮಾಡದೇ ತಾಳ್ಮೆ ಸಹನೆಯಿಂದ ವರ್ತಿಸಿ.
ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮಕ್ಕೆ ಕೊರತೆಯಾಗದು. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದ ಅಗತ್ಯ.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಉತ್ತಮ ವಾಕ್ ಚತುರತೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಿದ ತೃಪ್ತಿ.
ಕನ್ಯಾ: ಆರೋಗ್ಯ ವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಬಂಧು ಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.
ತುಲಾ: ಸಮಾಜದಲ್ಲಿ ಹೆಚ್ಚಿದ ಗೌರವ ಆದರ ಮಾನ್ಯತೆ. ಅಧಿಕ ಮನಃಸಂತೋಷ. ಸಂದರ್ಭಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಗಣನೀಯ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ಲೆಕ್ಕಾಚಾರ ಅಗತ್ಯ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ.
ವೃಶ್ಚಿಕ: ಹೆಚ್ಚಿದ ಪರಿಶ್ರಮ. ದೇಹಾಯಾಸ ಆಗದಂತೆ ನಿಗಾ ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ. ಬಂಧು ಮಿತ್ರರ ಭೇಟಿ ಸಹಕಾರ. ಗುರು ಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ದಂಪತಿಗಳಲ್ಲಿ ಹೆಚ್ಚಿದ ಪರಸ್ಪರ ಪ್ರೀತಿ, ಪ್ರೋತ್ಸಾಹ.
ಧನು: ಸಣ್ಣ ಪ್ರಯಾಣ. ಲೆಕ್ಕಾಚಾರದ ಆರ್ಥಿಕ ಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಜವಾಬ್ದಾರಿಯುತ ನಡೆ ಯಿಂದ ಪ್ರಗತಿ ಸಂಭವ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹ ಕಾರ. ಶಿಸ್ತುಬದ್ಧ ನಿಯಮ ಗಳಲ್ಲಿ ಹೆಚ್ಚಿದ ಆಸಕ್ತಿ.
ಮಕರ: ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರು ಹಿರಿಯರ ಸಹಕಾರ ಮಾರ್ಗದರ್ಶನದ ಲಾಭ. ಗೃಹದಲ್ಲಿ ಸಂತೋಷದ ವಾತಾವರಣ.
ಕುಂಭ: ನಿರೀಕ್ಷಿಸಿದ ಧನ ಲಾಭ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಗೃಹದಲ್ಲಿ ಸಂಭ್ರಮದ ವಾತಾವರಣ. ನೂತನ ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಲಭ್ಯ. ಭೂಮಿ ಆಸ್ತಿ ವಿಚಾರದಲ್ಲಿ ಪ್ರಗತಿ.
ಮೀನ: ದೀರ್ಘ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರೋಗ್ಯ ಗಮನಿಸಿ. ಸಂದಭೋìಚಿತ ಆಲೋಚನೆ ಉಪಾಯದಿಂದ ಕಾರ್ಯ ಸಫಲತೆ. ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.