![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 22, 2023, 7:15 AM IST
ಮೇಷ: ಸತ್ಕರ್ಮದಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ. ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ. ಉದ್ಯೋಗ, ವ್ಯವಹಾರಗಳಲ್ಲಿ ಗೌರವ, ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಾಧಿಕಾರಿಗಳ ಪ್ರೀತಿ ಪ್ರಾಪ್ತಿ.
ವೃಷಭ: ನಿರೀಕ್ಷಿಸಿದಂತೆ ಅಧಿಕ ಧನಲಾಭ. ಉತ್ತಮ ವಾಕ್ಪಟುತ್ವ ಜನಮನ್ನಣೆ. ಕುಟುಂಬ ಸುಖ ವೃದ್ಧಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಕೆಲಸ ಕಾರ್ಯಗಳಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ. ಜ್ಞಾನ ವಿದ್ಯೆಯ ಪ್ರದರ್ಶನ ಗೌರವ ಪ್ರಾಪ್ತಿ.
ಮಿಥುನ: ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಪರಿಶ್ರಮ ನಿಷ್ಠೆ ತೋರಿದರೂ ಅಡಚಣೆ ತೋರೀತು. ಪರರ ಕೆಲಸ ನಿರ್ವಹಿಸುವಲ್ಲಿ ಜಾಗ್ರತೆ ವಹಿಸಿ. ವಿದ್ಯೆ ಜ್ಞಾನ ಸಂಪಾದನೆ ಕಡೆಗೆ ಗಮನಹರಿಸಿದರೆ ಯಶಸ್ಸು ಲಭಿಸಲಿದೆ.
ಕರ್ಕ: ದೂರ ಪ್ರಯಾಣ ಸಂಭವ. ಹೊಸ ವ್ಯವಹಾರಗಳ ಆರಂಭ. ಸಭೆ ಸಮಾರಂಭಗಳಲ್ಲಿ ಭಾಗಿಯಾಗಿ ಮನೋರಂಜನೆ. ಆರೋಗ್ಯ ಗಮನಿಸಿ. ನಷ್ಟ ದ್ರವ್ಯ ಸಿಗುವ ಯೋಗ. ಸಾಂಸಾರಿಕವಾಗಿ ನೆಮ್ಮದಿಯ ದಿನ. ದೂರದ ವ್ಯಕ್ತಿಗಳಿಂದ ಸಹಾಯ.
ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಧನ ವೃದ್ಧಿ. ಪಿತ್ರಾರ್ಜಿತ ಆಸ್ತಿ ವಿಚಾರಗಳ ಜವಾಬ್ದಾರಿ ಹೆಚ್ಚಳ. ಮಾತಿನಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ಊರಿನ ಕೆಲಸ ಕಾರ್ಯಗಳಲ್ಲಿ ಪ್ರಗತಿ.
ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದೂರ ಪ್ರಯಾಣ. ಕುಟುಂಬದಲ್ಲಿ ಪರಸ್ಪರ ಸಹಕಾರ. ಮನೋರಂಜನೆ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ.
ತುಲಾ: ಸಹೋದ್ಯೋಗಿಗಳಿಂದಲೂ, ಸಹೋದರ ಸಮಾನರಿಂದಲೂ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿಯಿಂದ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ.
ವೃಶ್ಚಿಕ: ಆರೋಗ್ಯ ಸುದೃಢ. ಎಲ್ಲಾ ವಿಧದ ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಪ್ರಗತಿ. ಉತ್ತಮ ಧನಲಾಭ. ಯೋಗ್ಯ ನೆಂಟಸ್ತಿಕೆ ಕೂಡಿ ಬರುವುದು. ಧಾರ್ಮಿಕ ಆಚರಣೆಗಳಲ್ಲಿ ಅಡಚಣೆ ತೋರಿ ಬರಬಹುದು. ಗುರುಹಿರಿಯರ ಆರೋಗ್ಯ ಗಮನಿಸಿ.
ಧನು: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಜನ ಪ್ರಶಂಸೆ ಲಭಿಸುವುದು. ಮೇಲಾಧಿಕಾರಿಗಳಿಂದ ಸಹಕಾರ ಮಾರ್ಗದರ್ಶನದ ಲಾಭ. ಅನೇಕ ಹೂಡಿಕೆಗಳಲ್ಲಿ ಆಸಕ್ತಿ ಹಾಗೂ ಕ್ರಿಯಾಶೀಲತೆ ಸಂಭವ. ಉತ್ತಮ ಧನಾರ್ಜನೆ. ಮಕ್ಕಳಿಂದ ಸ್ಥಾನ ಗೌರವಕ್ಕಾಗಿ ಹೆಚ್ಚಿದ ಶ್ರಮ.
ಮಕರ: ಕೆಲಸ ಕಾರ್ಯಗಳಲ್ಲಿ ನಿಷ್ಠೆ ಏಕಾಗ್ರತೆಯಿಂದ ಮೆಚ್ಚುಗೆ. ಸಂದಭೋìಚಿತ ವಾದ ಯೋಜನೆ ಯೋಚನೆಯಿಂದ ಸಫಲತೆ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮವಾಗಿರುವುದು. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಕುಟುಂಬದಲ್ಲಿ ನೆಮ್ಮದಿ .
ಕುಂಭ: ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಜವಾಬ್ದಾರಿ ಯುತ ವಾಕ್ಚತುರತೆಯಿಂದ ಅಧಿಕ ಧನಾಗಮನ. ಭೂಮಿ ಆಸ್ತಿ ವಿಚಾರಗಳಲ್ಲಿ ಪಾರದರ್ಶಕತೆ ವ್ಯವಹಾರ ಅಗತ್ಯ. ದೂರದ ಮಿತ್ರರ ಸಲಹೆಯಿಂದ ಅಧಿಕ ಉಳಿತಾಯ.
ಮೀನ: ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಧನಲಾಭ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ಕಂಡುಬಂದರೂ ಜಯ ಸಾಧಿಸಿದ್ದರಿಂದ ಮನಃ ಸಮಾಧಾನವಿರುವುದು. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಆರೋಗ್ಯದಲ್ಲಿ ವೃದ್ಧಿ. ನಿರೀಕ್ಷಿತ ಸ್ಥಾನ-ಗೌರವ ಪ್ರಾಪ್ತಿ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.