ರಾಶಿ ಫಲ: ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ, ಆರೋಗ್ಯದಲ್ಲಿ ಸುಧಾರಣೆ


Team Udayavani, Mar 11, 2023, 7:21 AM IST

1 Saturday

ಮೇಷ: ಉತ್ತಮ ಸಂತಸದಿಂದ ಕೂಡಿದ ಸಮಯ. ದೀರ್ಘ‌ ಪ್ರಯಾಣ, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಗುರುಹಿರಿಯರ ಆಶೀರ್ವಾದದ ಸುಖ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ದೇವತಾ ಸ್ಥಳ ಸಂದರ್ಶನ.

ವೃಷಭ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಸಹಾಯ ಸಹಕಾರ ಒದಗಿ ಮಾಡುವಂತಹ ಕೆಲಸಕಾರ್ಯಗಳಲ್ಲಿ ಮುನ್ನಡೆ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ವೃದ್ಧಿ. ದೇವತಾ ಸ್ಥಳ ಸಂದರ್ಶನ.

ಮಿಥುನ: ಆರೋಗ್ಯದಲ್ಲಿ ಸುಧಾರಣೆ. ಮನೆಯ ಕಡೆ ವಿಶೇಷ ಗಮನಹರಿಸುವಿಕೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಮಿತ್ರರ ಭೇಟಿಯಿಂದ ಸಂತಸ ವೃದ್ಧಿ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಧನ ಸಂಪಾದನೆ. ಪಾಲುಗಾರಿಕಾ ವಿಚಾರದಲ್ಲಿ ಆತುರತೆ ಬೇಡ.

ಕರ್ಕ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿನ ಹೋರಾಟ. ಆರೋಗ್ಯದ ಬಗ್ಗೆ ಗಮನಹರಿಸಿ. ಪ್ರಯಾಣದಲ್ಲಿ ವಿಳಂಬ ಅಡಚಣೆ ತೋರೀತು. ಧನಾಗಮನಕ್ಕೆ ಕೊರೆಯಾಗದು. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ ವಹಿಸಿದರೆ ಉತ್ತಮ ಸ್ಥಾನ ಲಭಿಸುವುದು.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತಸದ ವಾತಾವರಣ. ಅಭಿವೃದ್ಧಿಯ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಧಾರ್ಮಿಕ ಕಾರ್ಯಗಳ ನೇತೃತ್ವ. ಗುರುಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಿರತೆ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ಭೂಮಿ ಆಸ್ತಿ ಪತ್ರ ವ್ಯವಹಾರಾದಿಗಳಲ್ಲಿ ಜಾಗ್ರತೆ ವಹಿಸಿ. ಮಕ್ಕಳಿಂದ ವಿಶಿಷ್ಟ ಸುಖ. ಗುರುಹಿರಿಯರಿಂದ ಉತ್ತಮ ಸಹಕಾರ.

ತುಲಾ: ಗೃಹ ವಾಹನಾದಿ ವಿಚಾರಗಳಲ್ಲಿ ಆಸಕ್ತಿ. ಕ್ರಯ ವಿಕ್ರಯ ಸಂಭವ. ನೂತನ ಮಿತ್ರರ ಸಮಾಗಮದಿಂದ ಲಾಭ. ಕೆಲಸ ಕಾರ್ಯಗಳಲ್ಲಿ ಪ್ರಗತಿದಾಯ ಬದಲಾವಣೆ. ಮನೋರಂಜನೆಗೆ ಸಮಯ ವಿನಿಯೋಗ. ಆರ್ಥಿಕ ವಿಚಾರದಲ್ಲಿ ಸರಿಯಾದ ಯೋಜನೆ ಅಗತ್ಯ.

ವೃಶ್ಚಿಕ: ಅವಿವಾಹಿತರಿಗೆ ವಿವಾಹ ಭಾಗ್ಯ ಒದಗುವುದು. ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಪ್ರಗತಿ ಬದಲಾವಣೆ ಸಂಭವ. ಅಧಿಕ ಧನಾರ್ಜನೆ ಉತ್ತಮ ವಾಕ್‌ಚತುರತೆಯ ಕಾರ್ಯ ವೈಖರಿ.

ಧನು: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಹಿರಿಯರೊಡನೆ ಸಹನೆ, ತಾಳ್ಮೆಯಿಂದ ವ್ಯವಹರಿಸಿ.

ಮಕರ: ದೂರ ಪ್ರಯಾಣ. ಗುರುಹಿರಿಯರ ಅವಲಂಬನೆ. ಪರಿಶ್ರಮ ನಿಷ್ಠೆಗೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ, ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ. ಬಂಧುಮಿತ್ರರ ಆಗಮನದಿಂದ ಮನಃಸಂತೋಷ.

ಕುಂಭ: ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.

ಮೀನ: ಸಣ್ಣ ಪ್ರಯಾಣ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಫ‌ಲ ಸದವಕಾಶಗಳು ಒದಗಿಬರುವುವು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಕಾರ್ಯಕ್ರಮಗಳ ಭಾಗಿಯಾಗುವ ಅವಕಾಶ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.