ಶನಿವಾರದ ರಾಶಿ ಫಲ; ಜವಾಬ್ದಾರಿಯುತ ನಡೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ


Team Udayavani, Oct 29, 2022, 6:58 AM IST

1

ಮೇಷ: ಸುದೃಢ ಆರೋಗ್ಯ. ನಿರೀಕ್ಷಿತ ಸ್ಥಾನಮಾನ ಗೌರವಾದಿಗಳ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ದೂರದ ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.

ವೃಷಭ: ಉತ್ತಮ ಜನಮನ್ನಣೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಯೋಜನಾಬದ್ಧವಾದ ಕೆಲಸ ಕಾರ್ಯಗಳು ನಡೆದು ಸುಖ ಸಂತೋಷ ವೃದ್ಧಿ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಮಿಥುನ: ಜವಾಬ್ದಾರಿಯುತ ನಡೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ, ಗೌರವ ಆದರ ಪ್ರಾಪ್ತಿ. ಕೀರ್ತಿ ಸಂಪಾದನೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿದಾಯಕ ದಿನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ ಸಹಕಾರ.

ಕರ್ಕ: ಮಕ್ಕಳ ಬಗ್ಗೆ ಹೆಚ್ಚಿದ ನೆಮ್ಮದಿ, ಆಲೋಚನೆ ಹಾಗೂ ಸಂತೋಷ. ಅಧ್ಯಯನದಲ್ಲಿ ಹೆಚ್ಚಿದ ಆಸಕ್ತಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ.

ಸಿಂಹ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ಜಾಗ್ರತೆ ವಹಿಸುವುದರಿಂದ ಸ್ಥಾನಮಾನ ಪ್ರಾಪ್ತಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಅನಗತ್ಯ ಚರ್ಚೆಗೆ ಆಸ್ಪದ ನೀಡಬೇಡಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ. ಉದ್ಯೋಗ ವ್ಯವಹಾರದಲ್ಲಿ ಯಶಸ್ಸು.

ಕನ್ಯಾ: ಉತ್ತಮ ಜನರ ಒಡನಾಡ. ವ್ಯವಹಾರ ಗಳಲ್ಲಿ ಪ್ರಗತಿ. ದೂರ ಪ್ರಯಾಣ ಸಂಭವ. ದಂಪತಿಗಳಲ್ಲಿ ಹೆಚ್ಚಿದ ಸಹಕಾರ. ಗೃಹೋಪಕರಣ ವಸ್ತುಗಳ ಖರೀದಿ. ಅನಿರೀಕ್ಷಿತ ಮಿತ್ರರ ಆಗಮನ. ಮನೆಯಲ್ಲಿ ಸಂತಸದ ವಾತಾವರಣ.

ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ದೈರ್ಯ ಪ್ರದರ್ಶನ. ಸಂಪತ್ತು ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.

ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಧಿಕಾರಿಗಳಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ. ಇತ್ಯಾದಿ ಫ‌ಲ.

ಧನು: ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಆದ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ.

ಮಕರ: ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ಗುರುಹಿರಿಯ ರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನ ಸಂಪಾದನೆ.

ಕುಂಭ: ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿವಂತಿಕೆ ಚುರುಕುತನದ ಪ್ರದರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಪರಿಶ್ರಮಕ್ಕೆ ತಕ್ಕ ಉತ್ತಮ ಪ್ರತಿಫ‌ಲ ಗಳಿಸುವ ಯೋಗ. ಕೆಲಸ ಕಾರ್ಯಗಳಲ್ಲಿ ಸ್ಪಷ್ಟತೆ.

ಮೀನ: ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಧಾರ್ಮಿಕ ಕಾರ್ಯಗಳಲ್ಲಿ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ದಿ. ಉತ್ತಮ ಗುಣ ನಡೆತೆಯಿಂದ ಜನಮನ್ನಣೆ ಗೌರವ ಪ್ರಾಪ್ತಿ. ಆರೋಗ್ಯದಲ್ಲಿ ಸುಧಾರಣೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.