![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 19, 2023, 5:53 AM IST
ಬೆಂಗಳೂರು: ಪಿಎಂ ಪೋಷಣ್ ಯೋಜನೆಯ ಅಡುಗೆ ಸಿಬ್ಬಂದಿಗೆ ಶನಿವಾರ (ಆ.19) ಶಾಲಾ ಅವಧಿಯ ಬಳಿಕ ಅರ್ಧ ದಿನದ ತರಬೇತಿಯನ್ನು ಆಯೋಜಿಸಲಾಗಿದೆ.
ಜಿಲ್ಲೆಗಳ ಶಿಕ್ಷಣಾಧಿಕಾರಿಗಳು, ತಾಲೂಕುಗಳ ಸಹಾಯಕ ನಿರ್ದೇಶಕರು, ಐವರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ (ಸಿ.ಆರ್.ಪಿ) ಗಳಿಗೆ ಅಡುಗೆ ಕೋಣೆಯ ಸ್ವತ್ಛತೆ, ಸುರಕ್ಷತೆ ಮತ್ತು ಆಹಾರ ಧಾನ್ಯಗಳ ಸಂರಕ್ಷಣೆ ಕುರಿತು ಈಗಾಗಲೇ ತರಬೇತಿ ನೀಡಲಾಗಿದೆ.
ತರಬೇತಿ ಪಡೆದ ಸಿ.ಆರ್.ಪಿ. ಗಳು ತಮ್ಮ ತಾಲೂಕಿನ ಇತರ ಸಿ.ಆರ್.ಪಿ.ಗಳಿಗೆ ತರಬೇತಿ ನೀಡಬೇಕು. ಬಳಿಕ ಎಲ್ಲ ಸಿ.ಆರ್.ಪಿ.ಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಮುಖ್ಯ ಅಡುಗೆಯವರು ಮತ್ತು ಆಡುಗೆ ಸಹಾಯಕರಿಗೆ ಶನಿವಾರ ಮಧ್ಯಾಹ್ನದ ಬಳಿಕ ತರಬೇತಿ ಏರ್ಪಾಡು ಮಾಡಬೇಕು ಎಂದು ಪಿಎಂ ಪೋಷಣ್ನ ನಿರ್ದೇಶಕರು ಸೂಚನೆ ನೀಡಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.