ಲಾಕ್‌ಡೌನ್‌ ಇದ್ದರೂ ಕೋವಿಡ್ ಏಕೆ ಹರಡುತ್ತಿದೆ?


Team Udayavani, May 2, 2020, 3:11 PM IST

ಲಾಕ್‌ಡೌನ್‌ ಇದ್ದರೂ ಕೋವಿಡ್ ಏಕೆ ಹರಡುತ್ತಿದೆ?

ವರ್ಜೀನಿಯಾ: ಇದು ಬಹುತೇಕ ಅಮೆರಿಕನ್ನರನ್ನು ಕಾಡುತ್ತಿರುವ ಪ್ರಶ್ನೆ. ಲಾಕ್‌ಡೌನ್‌, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸ್ಯಾನಿಟೈಜೇಶನ್‌ ಹಾಗೂ ಇತರ ಹಲವು ಉಪಕ್ರಮಗಳನ್ನು ಕೈಗೊಂಡಿದ್ದರೂ ಕೋವಿಡ್  ಹಬ್ಬುವುದು ನಿಂತಿಲ್ಲ. ಆರ್ಥಿಕತೆ ಕುಸಿಯುತ್ತಿರುವುದನ್ನು ತಡೆಯುವ ಪ್ರಯತ್ನವೂ ಯಶಸ್ವಿಯಾಗುತ್ತಿಲ್ಲ. ಮೇರಿಲ್ಯಾಂಡ್‌ ಹಾಗೂ ವರ್ಜೀನಿಯಾದಲ್ಲಿ ಗುರುವಾರ ಒಂದೇ ದಿನ ಸುಮಾರು 2,000 ಜನರು ಸೋಂಕುಪೀಡಿತರಾಗಿದ್ದಾರೆ. 111 ಜನರು ಪ್ರಾಣ ತೆತ್ತಿದ್ದಾರೆ.

ನರ್ಸಿಂಗ್‌ ಹೋಮ್‌, ಜೈಲು ಹಾಗೂ ಕಿರಾಣಿ ಅಂಗಡಿ, ಕಟ್ಟಡ ನಿರ್ಮಾಣ, ಔಷಧಾಲಯ ಹಾಗೂ ಸರಕು ಸಾಗಾಟದಂತಹ ಆವಶ್ಯಕ ಸೇವೆಗಳ ವಲಯಕ್ಕೆ ಸೇರಿದ ಇತರ ಸಾಂಸ್ಥಿಕ ಚಟುವಟಿಕೆಯಿಂದಲೇ ವೈರಸ್‌ ಹೆಚ್ಚು ಪ್ರಮಾಣದಲ್ಲಿ ಹಬ್ಬುತ್ತಿದೆ.

ಮಾರ್ಚ್‌ ಮಧ್ಯವಾರದಲ್ಲೇ ಹಲವು ಉಪಕ್ರಮಗಳನ್ನು ಕೈಗೊಂಡಿದ್ದರಿಂದ ವೈರಸ್‌ ಹರಡುವ ಪ್ರಮಾಣ ಕ್ಷೀಣಿಸಿದೆಯಾದರೂ ಜನ ರೋಗಪೀಡಿತರಾಗುವುದು ತಪ್ಪುತ್ತಿಲ್ಲ ಎಂಬುದೇ ಜನರನ್ನು ಕಾಡುತ್ತಿರುವ ಪ್ರಶ್ನೆ.

ಹೊಸ ಪ್ರಕರಣಗಳ ಸಂಖ್ಯೆ ಕ್ಷೀಣಿಸುವ ತನಕ ಲಾಕ್‌ಡೌನ್‌ ತೆರವು ಮಾಡುವುದಿಲ್ಲ ಹಾಗೂ ವಿನಾಯಿತಿಗಳನ್ನೂ ನೀಡುವುದಿಲ್ಲ ಎಂದು ವರ್ಜೀನಿಯಾದ ಆಡಳಿತ ಹೇಳಿದೆ. ಶಾಲೆಗಳು, ಉದ್ಯಮಗಳು ತೆರೆದುಕೊಂಡರೆ ವೈರಸ್‌ ಹರಡುವ ಸಾಧ್ಯತೆ ಹೆಚ್ಚು. ಹೀಗಾಗಿ, ಇನ್ನೂ ಹಲವು ತಿಂಗಳ ಕಾಲ ಜನರು ಸಾಮಾಜಿಕ ಅಂತರ ಕಾಪಾಡುವ ಜತೆಗೆ ಮಾಸ್ಕ್ ಗಳನ್ನು ಧರಿಸಿಕೊಂಡೇ ಓಡಾಡಬೇಕು ಎಂದೂ ಸೂಚಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.