ಹುಬ್ಬಳ್ಳಿ : ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಘಟಕದಲ್ಲೇ ಬಾಕಿಯಾದ ಬಸ್ಸುಗಳು


Team Udayavani, Dec 12, 2020, 9:32 AM IST

ಹುಬ್ಬಳ್ಳಿ : ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಘಟಕದಲ್ಲೇ ಉಳಿದ ಬಸ್ಸುಗಳು

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಮುಂದುವರೆದ ಹಿನ್ನಲೆಯಲ್ಲಿ ನಗರದಲ್ಲಿ ಬಸ್ಸುಗಳು ರಸ್ತೆಗಿಳಿದಿಲ್ಲ. ನೌಕರರು ಘಟಕಗಳ ಬಳಿಗೆ ಆಗಮಿಸದೆ ತಟಸ್ಥರಾಗಿ ಉಳಿದಿದ್ದಾರೆ.

ಎರಡನೇ ದಿನದ ಮುಷ್ಕರ ಹತ್ತಿಕ್ಕಿ ಬಸ್ಸುಗಳ ಸಂಚಾರಕ್ಕೆ ಸರಕಾರ ಸಿದ್ದತೆ ಮಾಡಿಕೊಂಡಿದೆ. ಇದಕ್ಕಾಗಿ ಪೊಲೀಸರನ್ನು ಘಟಕಗಳ ಮುಂದೆ ನಿಯೋಜಿಸಲಾಗಿದೆ. ಹಾಗಾಗಿ ನೌಕರರು ಘಟಕಗಳಿಗೆ ಆಗಮಿಸದೆ ದೂರ ಉಳಿದಿದ್ದಾರೆ.

ಬೆಳಗ್ಗೆಯಿಂದ ಬಸ್ಸುಗಳನ್ನು ಕಾರ್ಯಚರಣೆಗೊಳಿಸಲು ಘಟಕ, ನಿಲ್ದಾಣಗಳಿಗೆ ಎಡತಾಕುತ್ತಿದ್ದು, ನೌಕರರು ಘಟಕಗಳಿಗೆ ಆಗಮಿಸದ ಹಿನ್ನಲೆಯಲ್ಲಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ ಒಂದೂ ಬಸ್ಸು ಸಂಚಾರಗೊಂಡಿಲ್ಲ.

ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದ ಸಾರಿಗೆ ನೌಕರರ ಮುಷ್ಕರ: ಬಾಡಿಗೆ ವಾಹನಗಳಿಗೆ ಭಾರಿ ಬೇಡಿಕೆ

ಹುಬ್ಬಳ್ಳಿ ಗ್ರಾಮೀಣ ವಿಭಾಗದಿಂದ ೧೧೩ ಅನುಸೂಚಿಗಳು ಕಾರ್ಯಾಚರಣೆಗೊಳ್ಳಬೇಕಾಗಿದ್ದು, ನೌಕರರು ಘಟಕಗಳಿಗೆ ಆಗಮಿಸದ ಹಿನ್ನೆಲೆಯಲ್ಲಿ ಒಂದೂ ಬಸ್ಸು ಸಂಚಾರ ಮಾಡಿಲ್ಲ. ಇದರಿಂದಾಗಿ ನಗರದ ಮೂರು ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.