Maharaja trophy 2024: ಅಗ್ರಸ್ಥಾನಕ್ಕೆ ನೆಗೆದ ಹುಬ್ಬಳ್ಳಿ ಟೈಗರ್


Team Udayavani, Aug 20, 2024, 10:33 PM IST

hubli tigers goes on top of maharaja trophy 2024

ಬೆಂಗಳೂರು: “ಮಹಾ ರಾಜ ಟ್ರೋಫಿ’ ಕ್ರಿಕೆಟ್‌ ಟೂರ್ನಿಗೆ ಮಳೆಯ ಕಾಟ ಮುಂದುವರಿದಿದೆ. ಹೀಗಾಗಿ ಹುಬ್ಬಳ್ಳಿ ಟೈಗರ್- ಶಿವಮೊಗ್ಗ ಲಯನ್ಸ್‌ ನಡುವಿನ ಮಂಗಳವಾರದ ಮೊದಲ ಪಂದ್ಯದ ಫ‌ಲಿತಾಂಶಕ್ಕೆ ವಿಜೆಡಿ ನಿಯಮವನ್ನು ಅಳವಡಿಸಲಾಯಿತು. ಇದನ್ನು 8 ವಿಕೆಟ್‌ಗಳಿಂದ ಗೆದ್ದ ಹುಬ್ಬಳ್ಳಿ ಸತತ 4 ಜಯದೊಂದಿಗೆ ಅಗ್ರಸ್ಥಾನ ಅಲಂಕರಿಸಿತು. ಶಿವಮೊಗ್ಗ ಎಲ್ಲ 4 ಪಂದ್ಯಗಳನ್ನು ಸೋತು ಅಂತಿಮ ಸ್ಥಾನವನ್ನು ಗಟ್ಟಿಗೊಳಿಸಿತು.

ಪಂದ್ಯವನ್ನು ಮೊದಲು 17 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಶಿವ ಮೊಗ್ಗ 9 ವಿಕೆಟಿಗೆ 137 ರನ್‌ ಗಳಿಸಿತು. ಚೇಸಿಂಗ್‌ ವೇಳೆ ಪುನಃ ಮಳೆ ಸುರಿದ ಕಾರಣ ಹುಬ್ಬಳ್ಳಿಗೆ 5 ಓವರ್‌ಗಳಲ್ಲಿ 51 ರನ್‌ ಗುರಿ ನೀಡದರುಲಾಯಿತು. ಅದು ಕೇವಲ 3.2 ಓವರ್‌ಗಳಲ್ಲಿ ಒಂದು ವಿಕೆಟಿಗೆ ಗುರಿ ಸಾಧಿಸಿತು.

ಚೇಸಿಂಗ್‌ ವೇಳೆ ಮೊಹಮ್ಮದ್‌ ತಾಹಾ ಕೇವಲ 12 ಎಸೆತಗಳಿಂದ 35 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಸಿಡಿಸಿದ್ದು ಒಂದು ಫೋರ್‌ ಮತ್ತು 5 ಸಿಕ್ಸರ್‌.

ಶಿವಮೊಗ್ಗ ಸರದಿಯಲ್ಲಿ ಹಾರ್ದಿಕ್‌ ರಾಜ್‌ ಅತ್ಯಧಿಕ 35 ರನ್‌, ಎಸ್‌. ಶಿವರಾಜ್‌ 24 ರನ್‌ ಮಾಡಿದರು. ಹುಬ್ಬಳ್ಳಿಯ ಐವರೂ ಬೌಲರ್ ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ಕೆ.ಸಿ. ಕಾರ್ಯಪ್ಪ 30ಕ್ಕೆ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದಲ್ಲಿ ಬರೀ ಮೂವರು ನೈಸರ್ಗಿಕ ದೇಹದಾರ್ಡ್ಯ ಪಟುಗಳು: ರಘು ರಾಮಪ್ಪ

Raghu Ramappa; ದೇಶದಲ್ಲಿ ಬರೀ ಮೂವರು ನೈಸರ್ಗಿಕ ದೇಹದಾರ್ಢ್ಯ ಪಟುಗಳು: ರಘು ರಾಮಪ್ಪ

INDvsBAN: Bangladesh announce squad for Test series against India

INDvsBAN: ಭಾರತ ವಿರುದ್ದದ ಟೆಸ್ಟ್‌ ಸರಣಿಗೆ ತಂಡ ಪ್ರಕಟಿಸಿದ ಬಾಂಗ್ಲಾದೇಶ

World Cup 2023: ಭಾರತಕ್ಕೆ 11,367 ಕೋಟಿ ರೂ. ಲಾಭ

World Cup 2023: ಭಾರತಕ್ಕೆ 11,367 ಕೋಟಿ ರೂ. ಲಾಭ

Women’s T20 World Cup 2024: ನ್ಯೂಜಿಲ್ಯಾಂಡ್‌ ತಂಡ ಪ್ರಕಟ

Women’s T20 World Cup 2024: ನ್ಯೂಜಿಲ್ಯಾಂಡ್‌ ತಂಡ ಪ್ರಕಟ

Diamond League Final: ನೀರಜ್‌ ಚೋಪ್ರಾ, ಅವಿನಾಶ್‌ ಸಾಬ್ಲೆ ಭರವಸೆ

Diamond League Final: ನೀರಜ್‌ ಚೋಪ್ರಾ, ಅವಿನಾಶ್‌ ಸಾಬ್ಲೆ ಭರವಸೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.