DK Shivakumar ಚೇರ್ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ
Team Udayavani, Jul 2, 2024, 9:19 PM IST
ರಾಮನಗರ: ನಾನು ಎಲೆಕ್ಷನ್ಗೋಸ್ಕರವೇ ಬರುತ್ತೇನೆ ಎಂದುಕೊಳ್ಳಲಿ. ಇಲ್ಲಿ ಚೇರ್ ಖಾಲಿ ಆಗಿರೋದಕ್ಕೆ ನಾನು ಬಂದು ಕೂತಿದ್ದೀನಿ. ನಮ್ಮ ಡ್ನೂಟಿ ನಾವು ಮಾಡುತ್ತಿದ್ದೇವೆ. ಅವರು ಏನಾದರೂ ಹೇಳಿಕೊಳ್ಳಲಿ. ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಬದುಕು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.
ಚನ್ನಪಟ್ಟಣದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆಗಾಗಿ ವಿಶೇಷ ಅನುದಾನವನ್ನು ಹಿಂದೆ ಬಿಜೆಪಿಯವರು, ದಳದವರು ಕೊಟ್ಟಿರಲಿಲ್ಲವಾ? ಅದೇ ರೀತಿ ನಾವು ಕೊಡುತ್ತೇವೆ ಎಂದು ವಿರೋಧಿಗಳ ಟೀಕೆಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.