![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 10, 2023, 12:00 AM IST
ಹೊಸದಿಲ್ಲಿ: “ಭಾರತದ ಏಳಿಗೆಗಾಗಿ ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡ ಬೇಕು” ಎಂಬ ತಮ್ಮ ಹೇಳಿಕೆಯನ್ನು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಪುನಃ ಸಮರ್ಥಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಇನ್ಫೋಸಿಸ್ ಕಂಪನಿಯಲ್ಲಿ ಕ್ರಿಯಾಶೀಲನಾಗಿದ್ದ ಸಮಯದಲ್ಲಿ, ಬೆಳಗ್ಗೆ 6.20ಕ್ಕೆ ಆಗಮಿಸಿ, ರಾತ್ರಿ 8.30ಕ್ಕೆ ಮನೆಗೆ ಮರಳುತ್ತಿದ್ದೆ.
ವೃತ್ತಿ ಜೀವನದ 40ಕ್ಕೂ ಹೆಚ್ಚು ವರ್ಷ ವಾರಕ್ಕೆ 70 ಗಂಟೆ ದುಡಿಯುತ್ತಿದ್ದೆ. 1994ರವರೆಗೆ, ವಾರಕ್ಕೆ ಕನಿಷ್ಠ 85ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ಅದು ವ್ಯರ್ಥವಾಗಲಿಲ್ಲ’ ಎಂದು ತಿಳಿಸಿದ್ದಾರೆ. “ತುಂಬ ಕಠಿಣವಾಗಿ ದುಡಿದರೇ ಮಾತ್ರ ಬಡತನದಿಂದ ಹೊರಬರಬಹುದು ಎಂಬುದನ್ನು ಚಿಕ್ಕ ವಯಸ್ಸಿನಿಂದಲೂ ನನ್ನ ಪೋಷಕರು ನಮಗೆ ಕಲಿಸಿದರು’ ಎಂದು ಪ್ರತಿಪಾದಿಸಿದ್ದಾರೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.