![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 9, 2024, 5:25 AM IST
ಹೊಸದಿಲ್ಲಿ: ಇದೇ ಮೊದಲ ಬಾರಿಗೆ ಭಾರತೀಯ ವಾಯುಪಡೆ(ಐಎಎಫ್)ಯ ಮಹಿಳಾ ಅಗ್ನಿವೀರರು ಹೊಸದಿಲ್ಲಿಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಐಎಎಫ್ನ ಹಿರಿಯ ಅಧಿಕಾರಿ ಯೊಬ್ಬರು ಸೋಮವಾರ ತಿಳಿಸಿದ್ದಾರೆ. “ಭಾರತೀಯ ವಾಯುಪಡೆಯ ಭಾಗ ವಾಗಿರುವುದಕ್ಕೆ ಹೆಮ್ಮೆ ಇದೆ. ಇದೇ ವೇಳೆ ಮಹಿಳಾ ಅಗ್ನಿವೀರ್ ವಾಯು ಆಗಿ ಗಣ ರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸುತ್ತಿರುವುದಕ್ಕೆ ಹೆಮ್ಮೆ ಇದೆ’ ಎಂದು ಐಎಎಫ್ ಟ್ವೀಟ್(ಎಕ್ಸ್) ಮಾಡಿದೆ. ಕೇಂದ್ರ ಸರಕಾರವು ಅಗ್ನಿಪಥ್ ಯೋಜನೆ ಯನ್ನು 2022ರ ಸೆಪ್ಟಂಬರ್ನಲ್ಲಿ ಜಾರಿಗೊಳಿಸಿತು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.