ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌


Team Udayavani, Jan 26, 2022, 9:45 PM IST

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ದುಬೈ: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ದ್ವಿತೀಯ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ಎದುರಿನ 3 ಪಂದ್ಯಗಳ ಸರಣಿಯಲ್ಲಿ ಅವರು 2 ಅರ್ಧಶತಕ ಬಾರಿಸಿದ್ದರು, ಒಂದರಲ್ಲಿ ಸೊನ್ನೆ ಸುತ್ತಿದ್ದರು. ಇದರಿಂದ 8 ಅಂಕ ಕಡಿತಗೊಂಡಿತ್ತು (836).ಇದೇ ವೇಳೆ ಸರಣಿಯಿಂದಲೇ ಹೊರಗುಳಿದಿದ್ದ ರೋಹಿತ್‌ ಶರ್ಮ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ (801).

ಸರಣಿಯಲ್ಲಿ 169 ರನ್‌ ಬಾರಿಸಿದ ಶಿಖರ್‌ ಧವನ್‌ 15ನೇ ಸ್ಥಾನಕ್ಕೆ ಏರಿದ್ದಾರೆ.

ರಿಷಭ್‌ ಪಂತ್‌ ಅವರದು 5 ಸ್ಥಾನಗಳ ಪ್ರಗತಿ (82). ಪಾಕಿಸ್ತಾನದ ಬಾಬರ್‌ ಆಜಂ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ (873).

ಇದನ್ನೂ ಓದಿ:ಕ್ರಿಸ್ ಗೇಲ್ ಗೆ ಸಂದೇಶ ಕಳುಹಿಸಿದ ಪ್ರಧಾನಿ ನರೇಂದ್ರ ಮೋದಿ: ಯುನಿವರ್ಸಲ್ ಬಾಸ್ ಹೇಳಿದ್ದೇನು?

ದಕ್ಷಿಣ ಆಫ್ರಿಕಾ ಕ್ವಿಂಟನ್‌ ಡಿ ಕಾಕ್‌ ಮತ್ತು ರಸ್ಸಿ ವಾನ್‌ ಡರ್‌ ಡುಸೆನ್‌ ಅವರದು ಉತ್ತಮ ಪ್ರಗತಿ. ಒಂದು ಶತಕ ಸೇರಿದಂತೆ 229 ರನ್‌ ಬಾರಿಸಿದ ಡಿ ಕಾಕ್‌ 4 ಸ್ಥಾನ ಮೇಲೇರಿದ್ದು, 5ನೇ ಸ್ಥಾನಿಯಾಗಿದ್ದಾರೆ (783). ಸರಣಿಯಲ್ಲಿ 218 ರನ್‌ ಗಳಿಸಿದ ಡುಸೆನ್‌ ಜೀವನಶ್ರೇಷ್ಠ 10ನೇ ಸ್ಥಾನ ಪಡೆದಿದ್ದಾರೆ. ಟೆಂಬ ಬವುಮ ಅವರದೂ ಜೀವನಶ್ರೇಷ್ಠ ಶ್ರೇಯಾಂಕವಾಗಿದೆ. ಅವರು 80ರಿಂದ 59ನೇ ಸ್ಥಾನಕ್ಕೆ ನೆಗೆದಿದ್ದಾರೆ.

ಬುಮ್ರಾ 7ನೇ ಸ್ಥಾನ: ಬೌಲಿಂಗ್‌ ವಿಭಾಗದಲ್ಲಿ ಜಸ್‌ಪ್ರೀತ್‌ ಬುಮ್ರಾ 7ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಉಳಿದಂತೆ ಅಗ್ರ ಹತ್ತರ ಪಟ್ಟಿಯಲ್ಲಿ ಭಾರತದ ಬೌಲರ್‌ಗಳಾÂರೂ ಇಲ್ಲ. ಲುಂಗಿ ಎನ್‌ಗಿಡಿ ಅಗ್ರ-20ಕ್ಕೆ ಮರಳಿದ್ದು, ಕೇಶವ್‌ ಮಹಾರಾಜ್‌ ಜೀವನಶ್ರೇಷ್ಠ 33ನೇ ಸ್ಥಾನಿಯಾಗಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.