![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 26, 2019, 5:14 AM IST
ಬೆಂಗಳೂರು: ಜು.31ರೊಳಗೆ ಹೊಸ ಸರ್ಕಾರ ರಚನೆಯಾಗಿ ಹಣಕಾಸು ಮಸೂದೆ ಅಂಗೀಕಾರವಾಗದಿದ್ದರೆ ವಿಧಾನಸಭೆಯನ್ನು ಅಮಾನತ್ತಿನಲ್ಲಿಟ್ಟು ರಾಷ್ಟ್ರಪತಿ ಆಳ್ವಿಕೆ ಹೇರಿ, ಹಣಕಾಸು ಮಸೂದೆಯನ್ನು ರಾಜ್ಯಪಾಲರ ಮೂಲಕ ಸಂಸತ್ಗೆ ಕಳುಹಿಸಿ, ಅಲ್ಲಿ ಅನುಮೋದನೆ ಪಡೆಯಬೇಕಾಗುತ್ತದೆ.
ಹೀಗಾಗಿ, ಒಂದೊಮ್ಮೆ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಬೇಕಾದರೂ ಎರಡು ದಿನಗಳಲ್ಲಿ ಸ್ಪಷ್ಟತೆ ಸಿಗಬೇಕಾಗಿದೆ. ಜು.31 ರೊಳಗೆ ಹಣಕಾಸು ಮಸೂದೆಗೆ ಅಂಗೀಕಾರ ಸಿಗಬೇಕಾಗಿರುವುದರಿಂದ ಬಿಜೆಪಿ ಏನು ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಬೇಕಾದರೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದು ನಾಯಕನ ಆಯ್ಕೆ ನಡೆಸಿ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಬೇಕು. ಆದರೆ, ಸರ್ಕಾರಕ್ಕೆ ಬಹುಮತ ಇದೆ ಎಂಬುದು ಅವರಿಗೆ ಮನವರಿಕೆಯಾದರೆ ಮಾತ್ರ ಅವರು ಒಪ್ಪಿ ಪ್ರಮಾಣವಚನಕ್ಕೆ ಅನುಮತಿ ನೀಡಬಹುದು. ಪ್ರಸ್ತುತ ವಿಧಾನಸಭೆಯಲ್ಲಿ 221 ಸಂಖ್ಯಾಬಲ ಇರುವುದರಿಂದ 112 ಬಹುಮತಕ್ಕೆ ಮ್ಯಾಜಿಕ್ ಸಂಖ್ಯೆ. ಅಷ್ಟು ಸಂಖ್ಯಾಬಲ ಬಿಜೆಪಿ ಬಳಿ ಇಲ್ಲ. ಒಂದೊಮ್ಮೆ ಬಿಜೆಪಿಗೆ ಸರ್ಕಾರ ರಚನೆಗೆ ಅನುಮತಿ ಕೊಟ್ಟರೆ ಕಾಂಗ್ರೆಸ್-ಜೆಡಿಎಸ್ ತಕರಾರು ತೆಗೆದು ಸುಪ್ರೀಂಕೋರ್ಟ್ ಮೊರೆ ಹೋಗಬಹುದು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.