ತಮಿಳುನಾಡು, ಗುಜರಾತ್ ಸಮುದ್ರದಲ್ಲಿ ಗಾಳಿ ವಿದ್ಯುತ್ ಕೇಂದ್ರ: ಸಚಿವ ವೈಷ್ಣವ್
3 ಕೋಟಿ ಮನೆಗಳ ನಿರ್ಮಾಣಕ್ಕೂ ಸಂಪುಟ ಸಭೆ ಅನುಮೋದನೆ ನೀ
Team Udayavani, Jun 20, 2024, 11:07 AM IST
ನವದೆಹಲಿ: ತಮಿಳುನಾಡು, ಗುಜರಾತ್ ಸಮುದ್ರದ ಆಚೆ ಗಾಳಿಯ ಮೂಲಕ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ:Telangana: ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಗನ್ ತೋರಿಸಿ ಅತ್ಯಾಚಾರ ಎಸಗಿದ ಎಸ್ ಐ!
ಅದರ ಅನ್ವಯ ತಮಿಳುನಾಡಿನಲ್ಲಿ 1 ಘಟಕ ಸ್ಥಾಪನೆಯಾಗಲಿದೆ. ಗುಜರಾತ್ನಲ್ಲಿ 1 ಘಟಕದ ಆರಂಭವಾಗಲಿದೆ. 2 ಘಟಕಗಳು ತಲಾ 500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಿವೆ. ಅದಕ್ಕಾಗಿ ಒಟ್ಟು 6853 ಕೋಟಿ ರೂ. ಮೊತ್ತ ನೀಡಲು ಕೂಡ ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
3 ಕೋಟಿ ಮನೆಗಳ ನಿರ್ಮಾಣಕ್ಕೆ ಸಮ್ಮತಿ:
ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಹೆಚ್ಚುವರಿಯಾಗಿ ಗ್ರಾಮೀಣ, ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆಗಳ ನಿರ್ಮಾಣಕ್ಕೂ ಸಂಪುಟ ಸಭೆ ಅನುಮೋದನೆ ನೀಡಿದೆ.
ವಾರಾಣಸಿ ಏರ್ಪೋರ್ಟ್ಗೆ 2870 ಕೋಟಿ:
ಕೇಂದ್ರ: ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿಯ ವಿಮಾನ ನಿಲ್ದಾಣದ ವಿಸ್ತೃತ ಕಾಮಗಾರಿಗಾಗಿ 2869 ಕೋಟಿ ರೂ.ನೀಡಲು ಕೇಂದ್ರ ಸಂಪುಟ ತೀರ್ಮಾನಿಸಿದೆ. ಅದರಲ್ಲಿ ಹೊಸ ಟರ್ಮಿನಲ್, ರನ್ ವೇ ವಿಸ್ತರಣೆ ಯೋಜನೆ ಸೇರಿದೆ. ಕಾಮಗಾರಿ ಮುಕ್ತಾಯದ ಬಳಿಕ ವಿಮಾನ ನಿಲ್ದಾಣದಲ್ಲಿ ಪ್ರತಿ ವರ್ಷ 99 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ವಿಮಾನ ನಿಲ್ದಾಣಕ್ಕೆ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!
Reliance Jio: ಜಿಯೋ ಗ್ರಾಹಕರಿಗೆ ಶಾಕ್- ಜು.3ರಿಂದ ಮೊಬೈಲ್ ಸೇವಾ ದರದಲ್ಲಿ ಏರಿಕೆ
Stock Market: ಸಾರ್ವಕಾಲಿಕ ಹೊಸ ದಾಖಲೆ-79,000 ಅಂಕ ದಾಟಿದ ಸಂವೇದಿ ಸೂಚ್ಯಂಕ
Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ ಏರಿಕೆ; ವಹಿವಾಟು ಅಂತ್ಯ
Invest Karnataka: ಇನ್ವೆಸ್ಟ್ ಕರ್ನಾಟಕ- ಜಪಾನ್ನಲ್ಲಿ ರೋಡ್ ಶೋ
MUST WATCH
ಹೊಸ ಸೇರ್ಪಡೆ
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು
Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ
Train ವಂದೇ ಭಾರತ್ ಟಿಕೆಟ್ ದರ ಇಳಿಕೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.