![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
Ayodhya: ಡಿ.30ಕ್ಕೆ ಅಯೋಧ್ಯೆಯಲ್ಲಿ ಮೆಗಾ ಯೋಜನೆಗಳ ಲೋಕಾರ್ಪಣೆ
ಮಂದಿರ ಉದ್ಘಾಟನೆಗೆ ಮುನ್ನ ನಗರದಲ್ಲಿ ಹಲವು ಕಾಮಗಾರಿಗಳು ಸಿದ್ಧ
Team Udayavani, Dec 23, 2023, 1:10 AM IST
![ayodhya](https://www.udayavani.com/wp-content/uploads/2023/12/ayodhya-5-620x349.jpg)
ಲಕ್ನೋ: ಮುಂದಿನ ತಿಂಗಳು 22ರಂದು ಅಯೋಧ್ಯೆ ಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ನೆರ ವೇರ ಲಿದೆ. ಅದಕ್ಕೆ ಪೂರಕವಾಗಿ ಡಿ.30ರಂದು ಅಲ್ಲಿ ಹಲವು ಕಾಮಗಾರಿಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಅದ ಕ್ಕಾಗಿ ಎಲ್ಲ ಸಿದ§ತೆಗಳು ನಡೆದಿವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ವಿಮಾನ ನಿಲ್ದಾಣ ಹಾಗೂ ನವೀಕರಣಗೊಂಡಿರುವ ರೈಲ್ವೇ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಡಿ.30ರಂದು ಅಯೋಧ್ಯೆಗೆ ಆಗಮಿಸಲಿದ್ದಾರೆ.
ಆಹ್ವಾನಿತರಿಗಷ್ಟೇ ಪ್ರವೇಶ: ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆಂದು ಅಧಿಕೃತವಾಗಿ ಆಹ್ವಾನಿಸಿರುವ ಅತಿಥಿಗಳು ಹಾಗೂ ಸರಕಾರಿ ಕೆಲಸಗಳಿಗಾಗಿ ಆಗಮಿಸುತ್ತಿರುವವರಿಗೆ ಮಾತ್ರ ಜ. 22 ರಂದು ಪ್ರವೇಶ ನೀಡಬೇಕು ಎಂದು ಯೋಗಿ ಸೂಚಿಸಿದ್ದಾರೆ.
ಬೆಂಗಳೂರು -ಕೊಯಮತ್ತೂರು ವಂದೇ ಭಾರತ್ಗೆ ಚಾಲನೆ: ಕೊಯಂಬತ್ತೂರು- ಬೆಂಗಳೂರು ವಂದೇ ಭಾರತ್ಸೇರಿದಂತೆ ಐದು ವಂದೇ ಭಾರತ್ ರೈಲುಗಳಿಗೆ ಮೋದಿ ಡಿ.30ರಂದು ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮಾಲ್ಡಾ-ಬೆಂಗಳೂರು ಹಾಗೂ ದಿಲ್ಲಿ-ದರ್ಭಾಂಗಾ ಮಾರ್ಗದ ಅಮೃತಭಾರತ್ ರೈಲುಗಳಿಗೂ ಪ್ರಧಾನಿ ಹಸುರು ನಿಶಾನೆ ತೋರಲಿದ್ದಾರೆ.
ಟಾಪ್ ನ್ಯೂಸ್
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-415x224.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BJP 2](https://www.udayavani.com/wp-content/uploads/2024/07/BJP-2-2-150x91.jpg)
LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
MUST WATCH
ಹೊಸ ಸೇರ್ಪಡೆ
![BJP 2](https://www.udayavani.com/wp-content/uploads/2024/07/BJP-2-2-150x91.jpg)
LDF ; ಸುರೇಶ್ ಗೋಪಿಯವರನ್ನು ಹೊಗಳಿದ್ದ ತ್ರಿಶೂರ್ ಮೇಯರ್ ಬೆಂಬಲಕ್ಕೆ ನಿಂತ ಬಿಜೆಪಿ
![Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !](https://www.udayavani.com/wp-content/uploads/2024/07/road-2-150x81.jpg)
Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !
![1-rasht-aa](https://www.udayavani.com/wp-content/uploads/2024/07/1-rasht-aa-150x85.jpg)
Puri ಜಗದ್ವಿಖ್ಯಾತ ಜಗನ್ನಾಥ ರಥಯಾತ್ರೆ ಆರಂಭ; ಸಾಕ್ಷಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು
![Accident-Logo](https://www.udayavani.com/wp-content/uploads/2024/07/Accident-Logo-150x90.jpg)
Bantwala: ಮಾರಿಪಳ್ಳದಲ್ಲಿ ಬಸ್-ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು
![ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ](https://www.udayavani.com/wp-content/uploads/2024/07/Jagannath-temple-150x78.jpg)
Guledgudda ರಾಜ್ಯದ ಏಕೈಕ ಜಗನ್ನಾಥ ದೇಗುಲದ ರಥೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.