ಗ್ರಾಮ ಪಂಚಾಯತ್‌ ಸದಸ್ಯರ ಗೌರವಧನ ಹೆಚ್ಚಿಸಿ: ಭಂಡಾರಿ


Team Udayavani, Mar 9, 2022, 6:40 AM IST

ಗ್ರಾಮ ಪಂಚಾಯತ್‌ ಸದಸ್ಯರ ಗೌರವಧನ ಹೆಚ್ಚಿಸಿ: ಭಂಡಾರಿ

ಬೆಂಗಳೂರು: ಗ್ರಾ.ಪಂ. ಸದಸ್ಯರ ಗೌರವ ಧನವನ್ನು ಮಾಸಿಕ 10 ಸಾವಿರ ರೂ.ವರೆಗೆ ಹೆಚ್ಚಿಸಬೇಕು ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಶಾಸಕ ಮಂಜುನಾಥ ಭಂಡಾರಿ ಸರಕಾರವನ್ನು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಗ್ರಾ.ಪಂ. ಸದಸ್ಯರ ಹಾಗೂ ಸಿಬಂದಿ ಗೌರವ ಧನ ಹೆಚ್ಚಳ ಮಾಡುವ ಬಗ್ಗೆ ನಿಯಮ 330ರಡಿ ವಿಷಯ ಪ್ರಸ್ತಾವಿಸಿ ಮಂಗಳವಾರ ಮಾತನಾಡಿದ ಅವರು, ಗ್ರಾ.ಪಂ. ಸದಸ್ಯರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡಬೇಕು. ಚುನಾಯಿತ ಪ್ರತಿನಿಧಿಗಳಿಗೆ ವೈದ್ಯಕೀಯ ಸೌಲಭ್ಯ ಮತ್ತು ಆ ಜಿÇÉೆಗಳಲ್ಲಿ ಓಡಾಡಲು ಉಚಿತ ಬಸ್‌ ಸೌಕರ್ಯವನ್ನು ಹಾಗೂ 5 ವರ್ಷಗಳನ್ನು ಪೂರ್ಣ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಪಿಂಚಣಿಯನ್ನು ಕೊಡಬೇಕೆಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದ ತಳಪಾಯ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾ.ಪಂ.ಗಳೇ ತಳಪಾಯ. ಗ್ರಾ.ಪಂ.ಗಳನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾ.ಪಂ. ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇ. 50ರಷ್ಟು ಮಹಿಳೆಯರು ಮತ್ತು ಪ.ಜಾತಿ/ಪಂಗಡ ಹಾಗೂ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿ ಬರುವುದರಿಂದ ಅವರು ಗೌರವಯುತವಾಗಿ ಬದುಕಲು ಮತ್ತು ಬಡವರಿಗೆ ಸ್ಪಂದಿಸಬೇಕಾದ ಚುನಾಯಿತ ಪ್ರತಿನಿಧಿಗಳು ಇಂದು ಆರ್ಥಿಕ ಸಂಕಷ್ಟದಲ್ಲಿದ್ದಾ ರೆ ಎನ್ನುವುದನ್ನು ನಾವು ಗಮನಿಸಬೇಕು ಎಂದರು. ಇದಕ್ಕೆ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದ ಎಲ್ಲ 25 ಸದಸ್ಯರು ಬೆಂಬಲವೂ ಇದೆ ಎಂದರು.

ಒಕ್ಕೊರಲ ಒತ್ತಾಯ: ಗ್ರಾ.ಪಂ. ಸದಸ್ಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿ ಮೇಲ್ಮನೆಯಲ್ಲೂ ಪಕ್ಷಾತೀತವಾಗಿ ಸದಸ್ಯರು ಒಕ್ಕೊರಲಿನಿಂದ ದನಿ ಎತ್ತಿದರು. ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಇದೇ ಮಾ. 14ರಂದು ಸದಸ್ಯರ ಸಭೆ ಕರೆಯಲಾಗುವುದು. ಅಲ್ಲಿ ಎಲ್ಲರೂ ಸುದೀರ್ಘ‌ ಚರ್ಚೆ ನಡೆಸೋಣ ಎಂದರು.

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.