I.N.D.I.A: ಕೆಲ ಟಿವಿ ನಿರೂಪಕರನ್ನು ಬಹಿಷ್ಕರಿಸುತ್ತ ಐಎನ್‌ಡಿಐಎ?

-ವಿರೋಧ ಪಕ್ಷಗಳಿಗೆ ವಿರುದ್ಧವಾಗಿರುವವರ ವಿರುದ್ಧ ಕ್ರಮಕ್ಕೆ ನಿರ್ಧಾರ: ಮೂಲಗಳು

Team Udayavani, Sep 7, 2023, 8:43 PM IST

TV ANCHORS

ನವದೆಹಲಿ: ಕೆಲ ಟಿವಿ ಚಾನೆಲ್‌ಗ‌ಳ ಕೆಲವು ನಿರೂಪಕರನ್ನು ಬಹಿಷ್ಕರಿಸಲು ಪ್ರತಿಪಕ್ಷಗಳ ಒಕ್ಕೂಟ ಐಎನ್‌ಡಿಐಎ ಮುಂದಾಗಿದೆ. ಅಲ್ಲದೇ ಈ ನಿರೂಪಕರು ನಡೆಸಿಕೊಡುವ ಸಂವಾದ, ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದೇ ಇರಲು ಐಎನ್‌ಡಿಐಎ ನಾಯಕರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೆ.8ರಂದು ಐಎನ್‌ಡಿಐಎ ಮಾಧ್ಯಮ ಸಮಿತಿ ಸದಸ್ಯರು ಸಭೆ ಸೇರಲಿದ್ದು, ಈ ವೇಳೆ ಬಹಿಷ್ಕರಿಸಲಾಗುವ ನಿರೂಪಕರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. “ಯಾವುದೇ ಚಾನೆಲ್‌ ಅನ್ನು ಬಹಿಷ್ಕರಿಸುವುದಿಲ್ಲ. ತಮ್ಮ ಟಿವಿ ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ನಿರೂಪಣೆ ಹೇರಲು ಪ್ರಯತ್ನಿಸುವ ಕೆಲವು ನಿರೂಪಕರನ್ನು ಬಹಿಷ್ಕರಿಸಲಾಗುವುದು. ಪಟ್ಟಿಯಲ್ಲಿ 8-9 ನಿರೂಪಕರಿರಬಹುದು’ ಎಂದು ಐಎನ್‌ಡಿಐಎ ಒಕ್ಕೂಟದ ನಾಯಕರೊಬ್ಬರು ತಿಳಿಸಿದ್ದಾರೆ.

“ವಿರೋಧ ಪಕ್ಷಗಳ ಹಿತಾಸಕ್ತಿಗಳಿಗೆ ವಿರುದ್ಧವಾದ ಹಾಗೂ ಆಡಳಿತರೂಢ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ಮತ್ತು ಈ ನಿಟ್ಟಿನಲ್ಲಿ ನಿರ್ದಿಷ್ಟ ನಿರೂಪಣೆ ಹೇರಲು ಪ್ರಯತ್ನಿಸುವ ನಿರೂಪಕರು ಈ ಪಟ್ಟಿಯಲ್ಲಿ ಇರಲಿದ್ದಾರೆ. 2024ರ ಲೋಕಸಭೆ ಚುನಾವಣೆ ಪೂರ್ಣಗೊಳ್ಳುವವರೆಗೂ ಐಎನ್‌ಡಿಐಎ ನಾಯಕರು ಇವರ ಟಿವಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ. ಹಿಂದಿ ಮತ್ತು ಇಂಗ್ಲಿಷ್‌ ಚಾನೆಲ್‌ಗ‌ಳ ನಿರೂಪಕರು ಈ ಪಟ್ಟಿಯಲ್ಲಿ ಇರಲಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ. ಐಎನ್‌ಡಿಐಎ ಮಾಧ್ಯಮ ಸಮಿತಿಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ಆಪ್‌ನ ರಾಘವ್‌ ಚಡ್ಡಾ, ಆರ್‌ಜೆಡಿಯ ಮನೋಜ್‌ ಜಾ ಸೇರಿದಂತೆ ಕೆಲವು ನಾಯಕರು ಇದ್ದಾರೆ.

 

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.