ವಿಶ್ವಕ್ಕೆ ಸಂಸ್ಕಾರ, ಸಂಸ್ಕೃತಿ ಕೊಟ್ಟ ಭಾರತ: ಡಾ| ಪರಮೇಶ್ವರ್‌


Team Udayavani, Jan 19, 2022, 5:15 AM IST

ವಿಶ್ವಕ್ಕೆ ಸಂಸ್ಕಾರ, ಸಂಸ್ಕೃತಿ ಕೊಟ್ಟ ಭಾರತ: ಡಾ| ಪರಮೇಶ್ವರ್‌

ಉಡುಪಿ: ವಿಶ್ವಕ್ಕೆ ಸಂಸ್ಕಾರ, ಸಂಸ್ಕೃತಿಯನ್ನು ಹೇಳಿಕೊಟ್ಟ ದೇಶ ಭಾರತ. ಜತೆಗೆ ಎಲ್ಲ ರೀತಿಯ ಜ್ಞಾನ ವನ್ನು ಜಗತ್ತಿಗೆ ನೀಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಹೇಳಿದರು.

ಶ್ರೀಕೃಷ್ಣ ಮಠದ ಪರ್ಯಾಯೋತ್ಸವದ ದರ್ಬಾರ್‌ ಸಭೆಯಲ್ಲಿ ಮಾತನಾಡಿದ ಅವರು, ಭಾರತ ಪ್ರಪಂಚಕ್ಕೆ ಧರ್ಮವನ್ನು ನೀಡಿದೆ. ಧರ್ಮ ಎಂದರೆ ರಿಲಿಜಿಯನ್‌ ಅಲ್ಲ. ರೈಟಿಯಸ್‌ನೆಸ್‌ (ಸದಾಚಾರ). ಧರ್ಮ (ಸದಾಚಾರ) ಪಾಲಿಸುವ ಮನಸ್ಸು ಎಲ್ಲರಲ್ಲೂ ಬರಬೇಕು ಎಂದರು.

ಸಾವಿರಾರು ವರ್ಷಗಳ ಇತಿಹಾಸ ಇರುವ ಭಾರತದತ್ತ ಇಂದು ವಿಶ್ವ ನೋಡುತ್ತಿದೆ. ವಿದೇಶಗಳಿಂದ ವಿದ್ವಾಂಸರು ಇಲ್ಲಿಗೆ ಬರುತ್ತಿದ್ದರು. ನಳಂದ, ತಕ್ಷಶಿಲಾ ಮೊದಲಾದ ಶಿಕ್ಷಣ ಸಂಸ್ಥೆಗಳು ಇಲ್ಲಿದ್ದವು ಮನುಷ್ಯ ಶಾಂತಿಯಿಂದ ಬಾಳಲು ಭಾರತ ನೀಡಿದ ಸಂದೇಶ ಪಾಲನೆ ಮಾಡುವುದು ಆವಶ್ಯಕ ಎಂದು ಹೇಳಿದರು.

ಪಂಚಭೂತಗಳ ಮಧ್ಯದಲ್ಲೇ ಜೀವನ ಮಾಡುವ ನಾವೆಲ್ಲರೂ ಒಂದಾಗಿ ಇರಬೇಕು ಮತ್ತು ಈ ಸಂದೇಶ ವನ್ನು ಜಗತ್ತಿಗೆ ನಾವು ಕಲಿಸ ಬೇಕು. ಭಾರತೀಯ ಸಂಸ್ಕೃತಿ ಬಹಳ ವಿಭಿನ್ನವಾಗಿದೆ. ಈ ಪರಂಪರೆಗೆ ಸಾವಿರಾರು ವರ್ಷಗಳ ಇತಿ ಹಾಸವಿದೆ. ಹೀಗಾಗಿ ಭಾರತ ವಿಶಿಷ್ಟವಾದ ದೇಶ ಎಂದರು.

ನಮ್ಮನ್ನು ಸರಿದಾರಿಗೆ ತರುವ ಎಲ್ಲ ಪ್ರಯತ್ನಗಳು ನಮ್ಮ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿದೆ. ಶ್ರೀಕೃಷ್ಣ ನೀಡಿದ ಸಂದೇಶ, ನೀತಿ ಪಾಠ, ತಣ್ತೀ, ಆದರ್ಶಗಳು ಸಂಸ್ಕೃತಿಯಲ್ಲಿ ಉಳಿದುಕೊಂಡಿವೆ. ಶ್ರೀಕೃಷ್ಣನು ಹಾಕಿಕೊಟ್ಟ ಹಾದಿಯನ್ನು ನಾವೆಲ್ಲರು ಪಾಲನೆ ಮಾಡಿದರೆ ಸಾಕು ಎಂದು ಹೇಳಿದರು.

ಪರ್ಯಾಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಶಾಸಕ ಕೆ. ರಘುಪತಿ ಭಟ್‌ ಸ್ವಾಗತಿಸಿ ಗೌರವಾಧ್ಯಕ್ಷ ಕೆ. ಸೂರ್ಯನಾರಾಯಣ ಉಪಾ ಧ್ಯಾಯ ಪ್ರಸ್ತಾವನೆಗೈದರು.

ಗಣ್ಯರಾದ ಮಂಜುನಾಥ ಭಂಡಾರಿ, ವಿನಯ ಕುಮಾರ್‌ ಸೊರಕೆ,ಅಭಯಚಂದ್ರ ಜೈನ್‌, ಎಂ.ಎಸ್‌. ಮಹಾಬಲೇಶ್ವರ, ಶ್ಯಾಮಲಾಕುಂದರ್‌, ಸುನೀಲ್‌ ಪರಾಂಜಪೆ, ಬಿಂದು ರಾಬರ್ಟ್‌ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್‌ ಪಾಡಿಗಾರ್‌ ವಂದಿಸಿದರು. ನಿವೃತ್ತ ಪ್ರಾಂಶುಪಾಲ ಪ್ರೊ| ಎಂ.ಎಲ್‌. ಸಾಮಗ, ಜಿ. ವಾಸುದೇವ ಭಟ್‌ ಪೆರಂಪಳ್ಳಿ ನಿರೂಪಿಸಿದರು.

ಮಧ್ವರ ಸಂದೇಶ ವಿಶ್ವವ್ಯಾಪಿ:
ನ್ಯಾ| ದಿನೇಶ್‌ ಕುಮಾರ್‌
ಉಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ| ದಿನೇಶ್‌ ಕುಮಾರ್‌ ಮಾತನಾಡಿ, ಆಚಾರ್ಯ ಮಧ್ವರ ತಣ್ತೀಗಳು ನಮಗಷ್ಟೇ ಸಿಮಿತವಾಗಿಲ್ಲ. ಪ್ರಪಂಚದ ಎಲ್ಲ ಕಡೆ ಹಬ್ಬಿವೆ. ಮಧ್ವರು ಹಾಕಿಕೊಟ್ಟ ಪರಿಪಾಠವನ್ನು ವಿಶ್ವದೆಲ್ಲೆಡೆ ನಾನಾ ಜನರು ಪಾಲಿಸುತ್ತಿದ್ದಾರೆ. ಮಧ್ವರು ಇಸ್ಕಾನ್‌ ಮೂಲಕ ವಿಶೇಷ ರೂಪದಿಂದ ವಿಶ್ವದಾದ್ಯಂತ ಎಲ್ಲರನ್ನು ಆಕರ್ಷಿಸುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.