ಭಾರತ ವಿಶ್ವದಲ್ಲೇ 2ನೇ ಬೃಹತ್‌ ಮೊಬೈಲ್‌ ಉತ್ಪಾದಕ ದೇಶ!


Team Udayavani, Jun 2, 2020, 11:35 AM IST

ಭಾರತ ವಿಶ್ವದಲ್ಲೇ 2ನೇ ಬೃಹತ್‌ ಮೊಬೈಲ್‌ ಉತ್ಪಾದಕ ದೇಶ!

ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಮಂತ್ರಿ ರವಿಶಂಕರ್‌ ಪ್ರಸಾದ್‌, ಭಾರತೀಯರಿಗೊಂದು ಸಿಹಿಸುದ್ದಿ ನೀಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತ ವಿಶ್ವದಲ್ಲೇ 2ನೇ ಬೃಹತ್‌ ಮೊಬೈಲ್‌ ರಾಷ್ಟ್ರವಾಗಿ ಬೆಳೆದಿದೆ. ಇದಕ್ಕೂ ಮೊದಲು ಗರಿಷ್ಠ ಪ್ರಮಾಣದಲ್ಲಿ ಮೊಬೈಲನ್ನು ಆಮದು ಮಾಡಿಕೊಳ್ಳುತ್ತಿದ್ದ ಭಾರತ, ಈಗ ಗರಿಷ್ಠ ಪ್ರಮಾಣದಲ್ಲಿ ರಫ್ತು ಮಾಡುವ ಸ್ಥಿತಿಗೆ ತಲುಪಿದೆ ಎಂದು ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ವಿದೇಶಿ ಕಂಪನಿಗಳು ಈಗ ಭಾರತದಲ್ಲೇ ಮೊಬೈಲ್‌ಗ‌ಳನ್ನು ಉತ್ಪಾದಿಸುತ್ತಿವೆ. ಮೊಬೈಲ್‌ನ ಬಹುತೇಕ ಭಾಗಗಳು ಇಲ್ಲಿಂದಲೇ ತಯಾರಾಗುತ್ತವೆ. ವಿಶ್ವವಿಖ್ಯಾತ ಕಂಪನಿ ಆ್ಯಪಲ್‌ ಕೂಡ, ಚೀನಾದಿಂದ ಪೂರ್ಣ ಪ್ರಮಾಣದಲ್ಲಿ ಹೊರಬಂದು ಭಾರತದಲ್ಲೇ ಸ್ಥಾಪನೆಯಾಗುವ ಬಗ್ಗೆ ಚಿಂತಿಸುತ್ತಿದೆ ಎನ್ನಲಾಗಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕಳೆದ ಐದು ವರ್ಷದಲ್ಲಿ ಈ ಬದಲಾವಣೆಯಾಗಿದೆ ಎಂದು ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ಆಗಿರುವ ಬದಲಾವಣೆಗಳೇನು?
● 2014ಕ್ಕೆ ಹೋಲಿಸಿದರೆ 2019ರ ಹೊತ್ತಿಗೆ ಭಾರತದ ಮೊಬೈಲ್‌ ಉತ್ಪಾದನೆಯಲ್ಲಿ ತೀವ್ರ ಏರಿಕೆಯಾಗಿದೆ.
● 2014ರಲ್ಲಿ ಕೇವಲ 2 ಮೊಬೈಲ್‌ ಉತ್ಪಾದನಾ ಘಟಕಗಳಿದ್ದವು. ಈಗ ಆ ಸಂಖ್ಯೆ 300ಕ್ಕೇರಿದೆ.
● 2014ರವರೆಗೆ ಭಾರತದಲ್ಲೇ ಉತ್ಪಾದನೆಯಾದ ಮೊಬೈಲ್‌ಗ‌ಳ ಸಂಖ್ಯೆ 6 ಕೋಟಿ. 2019ರ ಹೊತ್ತಿಗೆ ಈ ಪ್ರಮಾಣ 33 ಕೋಟಿಗೇರಿಕೆ.
● 2014ರಷ್ಟೊತ್ತಿಗೆ ಉತ್ಪಾದನೆಯಾದ ಮೊಬೈಲ್‌ಗ‌ಳ ಒಟ್ಟು ಮೌಲ್ಯ 22,651 ಕೋಟಿ ರೂ. 2019ರ ಹೊತ್ತಿಗೆ ಆ ಮೌಲ್ಯ 2.26 ಲಕ್ಷ ಕೋಟಿ ರೂ.!

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.