![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 29, 2022, 6:20 AM IST
ಹೊಸದಿಲ್ಲಿ: ಭಾರತ-ಅಮೆರಿಕ ಮುಸ್ಲಿಂ ಕೌನ್ಸಿಲ್ನಲ್ಲಿ ಭಾರತದ ಮಾನವ ಹಕ್ಕಿನ ಪರಿಸ್ಥಿತಿ ಹೀನಾ ಯವಾಗಿದೆ ಎಂದು ಹೇಳಿದ್ದ ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಕಿಡಿ ಕಾರಿದೆ.
“ಭಾರತದ ಅಭೂತ ಪೂರ್ವ ಪ್ರಜಾಪ್ರಭುತ್ವದ ಬಗ್ಗೆ ಬೇರೆಯವರಿಂದ ಪ್ರಮಾಣ ಪತ್ರ ಬೇಕಾಗಿಲ್ಲ’ ಎಂದು ಸಚಿವಾಲಯ ಹೇಳಿದೆ.
ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಮಾತನಾಡಿದ್ದು, “ಆ ಕಾರ್ಯಕ್ರಮವನ್ನು ಆಯೋಜಿಸಿದವರ ಹಿನ್ನೆಲೆ, ಹಿಂದಿನ ದಾಖಲೆ ಎಲ್ಲರಿಗೂ ತಿಳಿದಿದೆ. ಅವರು ಪಕ್ಷಪಾತ ಮಾಡಿದ್ದು ಗೊತ್ತಿದೆ’ ಎಂದು ಹೇಳಿದ್ದಾರೆ. ಹಾಗೆಯೇ ಪಾಕಿಸ್ಥಾನ ಮೊದಲು ಬಲೂಚಿಸ್ಥಾನ ದಲ್ಲಿ ಮಾನವ ಹಕ್ಕು ಉಲ್ಲಂಘನೆಯನ್ನು ನಿಲ್ಲಿಸ ಬೇಕು ಎಂದೂ ಅವರು ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.