Niger: ನಿಜೆರ್ ತೊರೆಯಲು ಭಾರತೀಯರಿಗೆ ಸಲಹೆ
Team Udayavani, Aug 11, 2023, 10:53 PM IST
ನವದೆಹಲಿ: ಆಫ್ರಿಕನ್ ರಾಷ್ಟ್ರ ನಿಜೆರ್ನಲ್ಲಿ ಉಂಟಾಗಿರುವ ರಾಜಕೀಯ ದಂಗೆಯಿಂದ ಪರಿಸ್ಥಿತಿ ಹದೆಗೆಟ್ಟಿದ್ದು, ನಿಜೆರ್ನಲ್ಲಿರುವ ಭಾರತೀಯ ಪ್ರಜೆಗಳು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಸಲಹೆ ನೀಡಿದೆ.
ಈ ಕುರಿತಂತೆ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂಧಮ್ ಬಾಗಿc ಮಾಹಿತಿ ನೀಡಿದ್ದು, ನಿಜೆರ್ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜಧಾನಿ ನಿಯಾಮಿಗೆ ಹೋಗಲು ಯೋಜಿಸಿರುವ ಭಾರತೀಯರು ಸದ್ಯದ ಮಟ್ಟಿಗೆ ತಮ್ಮ ಯೋಜನೆ ಮುಂದೂಡುವುದು ಉತ್ತಮ. ಅಲ್ಲದೇ, ಸದ್ಯದ ಪರಿಸ್ಥಿತಿಯಲ್ಲಿ ನಿಜೆರ್ನಲ್ಲಿ ಇರಲೇಬೇಕೆನ್ನುವ ಪರಿಸ್ಥಿತಿ ಇಲ್ಲದ ಭಾರತೀಯರು ಸ್ವದೇಶಕ್ಕೆ ಮರಳಿ ಎಂದಿದ್ದಾರೆ. ಅಲ್ಲದೇ, ನಿಜೆರ್ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಂಡು, ಸಂಪರ್ಕದಲ್ಲಿ ಇರುವಂತೆಯೂ ತುರ್ತು ಸಹಾಯವಾಣಿ ಸಂಪರ್ಕ ಬಳಸಿ ಅಗತ್ಯ ಮಾಹಿತಿ ಸಲಹೆ ಪಡೆಯುವಂತೆಯೂ ಬಾಗಿc ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.