Niger: ನಿಜೆರ್‌ ತೊರೆಯಲು ಭಾರತೀಯರಿಗೆ ಸಲಹೆ


Team Udayavani, Aug 11, 2023, 10:53 PM IST

NIGER

ನವದೆಹಲಿ: ಆಫ್ರಿಕನ್‌ ರಾಷ್ಟ್ರ ನಿಜೆರ್‌ನಲ್ಲಿ ಉಂಟಾಗಿರುವ ರಾಜಕೀಯ ದಂಗೆಯಿಂದ ಪರಿಸ್ಥಿತಿ ಹದೆಗೆಟ್ಟಿದ್ದು, ನಿಜೆರ್‌ನಲ್ಲಿರುವ ಭಾರತೀಯ ಪ್ರಜೆಗಳು ಸಾಧ್ಯವಾದಷ್ಟು ಬೇಗ ದೇಶ ತೊರೆಯುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಸಲಹೆ ನೀಡಿದೆ.

ಈ ಕುರಿತಂತೆ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂಧಮ್‌ ಬಾಗಿc ಮಾಹಿತಿ ನೀಡಿದ್ದು, ನಿಜೆರ್‌ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜಧಾನಿ ನಿಯಾಮಿಗೆ ಹೋಗಲು ಯೋಜಿಸಿರುವ ಭಾರತೀಯರು ಸದ್ಯದ ಮಟ್ಟಿಗೆ ತಮ್ಮ ಯೋಜನೆ ಮುಂದೂಡುವುದು ಉತ್ತಮ. ಅಲ್ಲದೇ, ಸದ್ಯದ ಪರಿಸ್ಥಿತಿಯಲ್ಲಿ ನಿಜೆರ್‌ನಲ್ಲಿ ಇರಲೇಬೇಕೆನ್ನುವ ಪರಿಸ್ಥಿತಿ ಇಲ್ಲದ ಭಾರತೀಯರು ಸ್ವದೇಶಕ್ಕೆ ಮರಳಿ ಎಂದಿದ್ದಾರೆ. ಅಲ್ಲದೇ, ನಿಜೆರ್‌ನಲ್ಲಿರುವ ಭಾರತೀಯರು ರಾಯಭಾರ ಕಚೇರಿಯಲ್ಲಿ ನೋಂದಾಯಿಸಿಕೊಂಡು, ಸಂಪರ್ಕದಲ್ಲಿ ಇರುವಂತೆಯೂ ತುರ್ತು ಸಹಾಯವಾಣಿ ಸಂಪರ್ಕ ಬಳಸಿ ಅಗತ್ಯ ಮಾಹಿತಿ ಸಲಹೆ ಪಡೆಯುವಂತೆಯೂ ಬಾಗಿc ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

train-track

Railway; ದಸರಾ ಸೇರಿ ಸಾಲು ಹಬ್ಬ: 6,000 ವಿಶೇಷ ರೈಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.