![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2024, 11:19 PM IST
ಉಡುಪಿ: ಇಂದ್ರಾಣಿ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವ ಶುಕ್ರವಾರ ಸಂಪನ್ನಗೊಂಡಿತು.
ಮಹಾಪೂಜೆ, ಬಲಿ, ಪಲ್ಲಪೂಜೆ, ರಥ ಶುದ್ಧಿ, ರಥ ಬಲಿ, ರಥಾರೋಹಣ, ಅನ್ನಸಂತರ್ಪಣೆ, ವಿಜಯ ಕುಮಾರ್ ಅವರಿಂದ ಧಾರ್ಮಿಕ ಪ್ರವಚನ, ಮಹಾರಥೋತ್ಸವ, ಕಟ್ಟೆಪೂಜೆ, ಭೂತಬಲಿ, ಕವಾಟ ಬಂಧನ ನಡೆಯಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮಂಚಿ, ಸದಸ್ಯರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಅರವಿಂದ ಆರ್. ಶೆಟ್ಟಿ, ಹರೀಶ್ ಎನ್. ದೇವಾಡಿಗ, ಸೀತಾರಾಮ ನಾಯಕ್, ಸುಂದರ, ಪ್ರೇಮಾ ನಾಯ್ಕ, ಸುಜಲಾ ಸತೀಶ್, ಪ್ರಧಾನ ಅರ್ಚಕ ಐ. ಗೋಪಾಲಕೃಷ್ಣ ಉಪಾಧ್ಯಾಯ ಉಪಸ್ಥಿತರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.