ಪ್ರಭುದೇಸಾಯಿ ಆಲ್‌ರೌಂಡ್‌ ಪ್ರದರ್ಶನ


Team Udayavani, Apr 14, 2022, 5:45 AM IST

ಪ್ರಭುದೇಸಾಯಿ ಆಲ್‌ರೌಂಡ್‌ ಪ್ರದರ್ಶನ

ಮುಂಬಯಿ: ಈ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ಪರ ಪದಾರ್ಪಣೆಗೈದ ಸುಯಶ್‌ ಪ್ರಭುದೇಸಾಯಿ ಅವರು ಆಲ್‌ರೌಂಡ್‌ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಹರ್ಷಲ್‌ ಪಟೇಲ್‌ ಅವರ ಜಾಗದಲ್ಲಿ ತಂಡದಲ್ಲಿ ಸ್ಥಾನ ಪಡೆದ ಪ್ರಭುದೇಸಾಯಿ ಬ್ಯಾಟಿಂಗ್‌ ಮತ್ತು ಫೀಲ್ಡಿಂಗ್‌ನಲ್ಲಿ ಗಮನಾರ್ಹ ನಿರ್ವಹಣೆ ನೀಡಿದರು.

ದೇಶೀಯ ಕ್ರಿಕೆಟ್‌ನಲ್ಲಿ ಗೋವಾ ಪರ ಶಕ್ತಿ ಶಾಲಿ ಹೊಡೆತಗಳಿಂದ ಗಮನ ಸೆಳೆದಿದ್ದ ಪ್ರಭುದೇಸಾಯಿ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೇವಲ 18 ಎಸೆತಗಳಿಂದ 34 ರನ ಗಳಿಸಿದ್ದರು. ಒಂದು ಸಿಕ್ಸರ್‌ ಮತ್ತು 5 ಬೌಂಡರಿ ಬಾರಿಸಿದ್ದರು. ಆದರೆ ಇತರ ಆಟಗಾರರ ಕಳಪೆ ಆಟದಿಂದಾಗಿ ಆರ್‌ಸಿಬಿ ಅಂತಿಮವಾಗಿ ಈ ಪಂದ್ಯದಲ್ಲಿ ಸೋತಿತ್ತು. ಪ್ರಭುದೇಸಾಯಿ ಫೀಲ್ಡಿಂಗ್‌ನಲ್ಲೂ ಉತ್ತಮ ನಿರ್ವಹಣೆ ನೀಡಿದರು.

ಬೌಂಡರಿ ಗೆರೆ ಸಮೀಪ ಹಾರಿ ಚೆಂಡನ್ನು ಪಡೆದ ರೀತಿ ಅದ್ಭುತವಾಗಿತ್ತು. ಇದರ ಜತೆ ಮೋಯಿನ್‌ ಖಾನ್‌ ಅವರನ್ನು ರನೌಟ್‌ ಮಾಡಿದ ರೀತಿ ನೆರೆದ ಪ್ರೇಕ್ಷಕರ ಗಮನ ಸೆಳೆದಿತ್ತು.7ನೇ ಓವರ್‌ನಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್‌ ಎಸೆದ ಚೆಂಡನ್ನು ರಾಬಿನ್‌ ಉತ್ತಪ್ಪ ಉತ್ತರಿಸಿದರು. ಬ್ಯಾಕ್‌ವರ್ಡ್‌ ಪಾಯಿಂಟ್‌ನಲ್ಲಿ ಪ್ರಭುದೇಸಾಯಿ ಫೀಲ್ಡಿಂಗ್‌ ಮಾಡುತ್ತಿದ್ದರು. ಚೆಂಡನ್ನು ಹಾರಿ ಹಿಡಿದ ಪ್ರಭುದೇಸಾಯಿ ಎದುರಾಳಿಗೆ ಒಂಟಿ ರನ್‌ ನಿರಾಕರಿಸಿದರು. ಮಾತ್ರವಲ್ಲದೇ ತತ್‌ಕ್ಷಣ ಅವರು ಚೆಂಡನ್ನು ವಿಕೆಟ್‌ಕೀಪರ್‌ ದಿನೇಶ್‌ ಕಾರ್ತಿಕ್‌ ಅವರಿಗೆ ನೀಡಿದ್ದರಿಂದ ಮೋಯಿನ್‌ ಖಾನ್‌ ರನೌಟ್‌ ಆಗಬೇಕಾಯಿತು.

 

 

ಟಾಪ್ ನ್ಯೂಸ್

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Tejasvi-Shivasri

Marriage: ವೈವಾಹಿಕ ಜೀವನಕ್ಕೆ ಕಾಲಿಡಲು ಸಂಸದ ತೇಜಸ್ವಿ ಸೂರ್ಯ ಸಜ್ಜು; ವಧು ಯಾರು ಗೊತ್ತಾ?

13-udupi

Udupi: ಮಾದಕ ವಸ್ತು ಮಾರಾಟ: ಇಬ್ಬರ ಸೆರೆ

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

New York: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

Blitz Chess: ಜೀನ್ಸ್‌ ಧರಿಸಲು ಫಿಡೆ ಅನುಮತಿ: ಬ್ಲಿಟ್ಜ್ ಚೆಸ್‌ ಆಡಲು ಕಾರ್ಲ್ಸನ್‌ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Chikkamagaluru: ನಕ್ಸಲ್‌ ಆರೋಪಿತರ ಪ್ರಕರಣ ಖುಲಾಸೆ

Karkala man cheated of Rs 8 lakh in the name of Digital Arrest

Cyber Crime: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಕಾರ್ಕಳ ವ್ಯಕ್ತಿಗೆ 8 ಲಕ್ಷ ರೂ.‌ವಂಚನೆ

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Wayanad landslide a major natural disaster: Central government declares it a disaster after 5 months

Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.