ಮಾನವೀಯ ರಹದಾರಿಯಲ್ಲಿ “ನೆಲಬಾಂಬ್‌’ ಇಟ್ಟಿತೇ ರಷ್ಯಾ?


Team Udayavani, Mar 8, 2022, 8:15 AM IST

ಮಾನವೀಯ ರಹದಾರಿಯಲ್ಲಿ “ನೆಲಬಾಂಬ್‌’ ಇಟ್ಟಿತೇ ರಷ್ಯಾ?

ರಷ್ಯಾ ಸೇನೆಯು ಉಕ್ರೇನ್‌ನ ನಾಗರಿಕ ಪ್ರದೇಶಗಳ ಮೇಲೆ ಬಾಂಬುಗಳ ಮಳೆ ಸುರಿಯುತ್ತಿರುವುದು “ಭಾರೀ ವಲಸೆ ಬಿಕ್ಕಟ್ಟನ್ನು’ ಸೃಷ್ಟಿಸಿದೆ. ಈಗಾಗಲೇ 17 ಲಕ್ಷಕ್ಕೂ ಅಧಿಕ ಮಂದಿ ಉಕ್ರೇನ್‌ ತೊರೆದು ನೆರೆ ರಾಷ್ಟ್ರಗಳತ್ತ ಪ್ರಯಾಣ ಬೆಳೆಸಿದ್ದಾರೆ. ಈಗ ರಷ್ಯಾ ಕೆಲವು ನಗರಗಳಲ್ಲಿ ಕದನ ವಿರಾಮ ಘೋಷಿಸಿರುವ ಕಾರಣ, ಮತ್ತೆ 50 ಲಕ್ಷ ಮಂದಿ ಉಕ್ರೇನ್‌ನಿಂದ ಹೊರಹೋಗುವ ಸಾಧ್ಯತೆಯಿದೆ.

ಕದನ ವಿರಾಮ ಘೋಷಿಸಿ “ಮಾನವೀಯ ರಹದಾರಿ’ಯನ್ನು ತೆರೆಯುತ್ತಿದ್ದೇವೆ ಎಂದು ಘೋಷಿಸಿ ರುವ ರಷ್ಯಾ, ಮತ್ತೂಂದೆಡೆ “ಅಮಾನ ವೀಯ ಕೃತ್ಯ’ಕ್ಕೆ ಕೈಹಾಕಿದೆಯೇ ಎಂಬ ಅನುಮಾನ ಮೂಡಿದೆ. ಇದಕ್ಕೆ ಕಾರಣ, ಮಾನವೀಯ ರಹದಾರಿ ಯೊಂದರಲ್ಲಿ ಪತ್ತೆಯಾಗಿರುವ ನೆಲ ಬಾಂಬುಗಳು!

ಮರಿಯುಪೋಲ್‌ ನಗರದಿಂದ ಹೊರಹೋಗ ಲೆಂದು ನಾಗರಿಕರಿಗೆ ರಹದಾರಿಯೊಂದನ್ನು ರಷ್ಯಾ ಸೂಚಿಸಿದೆ. ಆದರೆ, ಆ ರಹದಾರಿಯುದ್ದಕ್ಕೂ ನೆಲಬಾಂಬುಗಳನ್ನು ಹೂತಿಟ್ಟಿರುವ ಆಘಾತಕಾರಿ ಅಂಶ ಸಂಜೆ ವೇಳೆಗೆ ಬಹಿರಂಗವಾಗಿದೆ. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ರೆಡ್‌ ಕ್ರಾಸ್‌ ಪ್ರತಿನಿಧಿಗಳು ಈ ಬಾಂಬುಗಳನ್ನು ಪತ್ತೆಹಚ್ಚಿದ್ದಾರೆ. ಇದು ಉಕ್ರೇನ್‌ನ ನಾಗರಿಕರನ್ನು ಬೆಚ್ಚಿಬೀಳಿಸಿದ್ದು, “ಬಾಣಲೆಯಿಂದ ಬೆಂಕಿ’ಗೆ ಬಿದ್ದಂತಹ ಪರಿಸ್ಥಿತಿ ಎದುರಾಗಲಿದೆಯೇ ಎಂಬ ಆತಂಕ ಅವರಲ್ಲಿ ಮನೆ ಮಾಡಿದೆ.

ಉಕ್ರೇನ್‌ ಮೇಲೆ ಆರೋಪ: ಈ ನಡುವೆ, ರಷ್ಯಾ ಸೇನೆಯು ಉಕ್ರೇನ್‌ ವಿರುದ್ಧ ಹಲವು ಆರೋಪಗಳನ್ನು ಮಾಡಿದೆ. ನಮ್ಮ ಸೇನಾಪಡೆಯು ಉಕ್ರೇನ್‌ನಲ್ಲಿ ಮುನ್ನಡೆ ಸಾಧಿಸುತ್ತಿರುವ ಕಾರಣ, ಸೋಲಿನಿಂದ ತಪ್ಪಿಸಿಕೊಳ್ಳಲು ಉಕ್ರೇನ್‌ ಸರಕಾರವೇ ನಾಗರಿಕರು ಎಸ್ಕೇಪ್‌ ಆಗದಂತೆ ತಡೆಯುತ್ತಿದೆ. ಮಾನವೀಯ ರಹದಾರಿಗಳನ್ನು ಅವರೇ ಬ್ಲಾಕ್‌ ಮಾಡುತ್ತಿದ್ದಾರೆ ಎಂದು ರಷ್ಯಾ ಮುಖ್ಯ ಸಂಧಾನ ಕಾರ ಆರೋಪಿಸಿದ್ದಾರೆ. ಜತೆಗೆ ಉಕ್ರೇನ್‌ ತನ್ನ ನಾಗಿರಕರನ್ನೇ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿದೆ. ಇದು ಆ ದೇಶ ಮಾಡುತ್ತಿರುವ ಯುದ್ಧಾಪರಾಧ ಎಂದೂ ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.