Terrorism: ಮಲೆನಾಡಿನಲ್ಲಿ ಟೆರರಿಸ್ಟ್ ಇದ್ದಾರಲ್ಲ ಎಂಬುದು ಬೇಸರದ ಸಂಗತಿ – ಆರಗ ಜ್ಞಾನೇಂದ್ರ


Team Udayavani, Sep 15, 2023, 6:39 PM IST

araga

ತೀರ್ಥಹಳ್ಳಿ : ತೀರ್ಥಹಳ್ಳಿ ಎಂದರೆ ಅನಂತಮೂರ್ತಿ, ಕುವೆಂಪು ಎಂಬ ಖ್ಯಾತಿ‌ ಇತ್ತು. ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಜನರು ತೆಲೆತಗ್ಗಿಸೋ ಕೆಲಸ ನಡೆಯುತ್ತಿದೆ. ಈ ದೇಶಕ್ಕೆ ಧಕ್ಕೆ ತರುವ ಕೆಲಸ ಭಯೋತ್ಪಾದನೆಯಲ್ಲಿ ತೀರ್ಥಹಳ್ಳಿಯ ಎರಡು ಮೂರು ಜನರು ಇದ್ದಾರೆ. ಇದು ತೀರ್ಥಹಳ್ಳಿ ಜನರಿಗೆ ದುಃಖದ ಸಂಗತಿ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಶುಕ್ರವಾರ ತೀರ್ಥಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ತೀರ್ಥಹಳ್ಳಿ ಮೂಲದ ಯುವಕ ಅರಾಫತ್ ಅಲಿ ಯನ್ನ ರಾಷ್ಟ್ರೀಯ ತನಿಖಾ ತಂಡ ಅರೆಸ್ಟ್ ಮಾಡಿದೆ. ಕಳೆದೆರಡು ಮೂರು ವರ್ಷದಿಂದ ನಾಪತ್ತೆಯಾಗಿದ್ದ ಅರಾಫತ್ ಆಲಿ ಸಿಕ್ಕಿದ್ದಾನೆ. ಆತನನ್ನ ಹುಡುಕಿ ಕೊಟ್ಟವರಿಗೆ ಬಹುಮಾನ ನೀಡೋದಾಗಿ NIA ಪ್ರಕಟಣೆ ಹೊರಡಿಸಿತ್ತು. ದೆಹಲಿ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೀನ್ಯಾದ ನೈರೋಬಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ಅವರನ್ನ ಅರೆಸ್ಟ್ ಮಾಡಿದ್ದು ಒಳ್ಳೆಯದಾಯ್ತು ಎಂದರು.

ಇನ್ನೊಂದು, ನಮ್ಮ ಮಲೆನಾಡಿನಲ್ಲಿ ಇಂಥವರು ಇದ್ದಾರಲ್ಲ ಎಂಬುದು ಬೇಸರದ ಸಂಗತಿ. ಇಂಥವರನ್ನ ಬೇರು ಮಟ್ಟದಿಂದ ಕೀಳಬೇಕು. ಇಂಥ ಮಾನಸಿಕತೆ ತೊಲಗಬೇಕು. ಇಂಥವರ ಮೂಲವನ್ನ ಹುಡುಕಿ ಕಡಿಯಬೇಕು. ಇನ್ಮುಂದೆ ಇಂಥವರು ಹುಟ್ಟಬಾರದು ಎಂಬ ಮೆಸೇಜ್ ಸಿಗಬೇಕು. ಇಲ್ಲಿ ಮೂಲಭೂತವಾದಿಗಳು ಜಾಸ್ತಿ. ಧರ್ಮ ಎಂದರೆ ಕೊಲೆ ಎಂಬ ಮನಸ್ಥಿತಿ ಇದೆ. ಇಂತಹ ತಪ್ಪುತಿಳುವಳಿಕೆಗೆ ಶಿಕ್ಷೆಯ ಮೂಲಕ ಉತ್ತರ ನೀಡಬೇಕು ಎಂದರು.

ಪ್ರಧಾನಿ ಮೋದಿ ಬಂದ ಮೇಲೆ NIA ಬಲಿಷ್ಟವಾಗಿದೆ. ಇಂಥಹ ಘಟನೆ ಸಿಕ್ಕಾಗ ಬರೀ FIR ಮಾಡಿ ಬಿಡಬಾರದು. ಈ ತರಹದವರು ಎಲ್ಲಿ ಸಿಕ್ಕರೂ ಬಿಡೋದಿಲ್ಲ. ಭಯೋತ್ಪಾದನೆ ಸಾಕಷ್ಟು ಕಡಿಮೆ ಆಗಿದೆ. ಇವರು ಕೊನೇ ಕೊಂಡಿ ಎನಿಸುತ್ತೆ ಎಂದರು.

ಕುಕ್ಕರ್ ಅಡುಗೆ ಮಾಡೋದಕ್ಕೆ ಅಂದುಕೊಂಡಿದ್ವಿ. ಆದರೆ ನಮ್ಮ ತಾಲೂಕಿನ ಯುವಕ ಶಾರಿಕ್ ಬಾಂಬ್ ಸಿಡಿಸುತ್ತಾನೆ ಎಂದು ಅಂದುಕೊಂಡಿರಲಿಲ್ಲ.ಇಸ್ರೋ ಚಂದ್ರಯಾನದಲ್ಲಿ ಸಾಧನೆ ಮಾಡಿದ ಎರಡು ವಿಜ್ಞಾನಿಗಳು ತೀರ್ಥಹಳ್ಳಿಯವರು. ಇವರೆಲ್ಲಾ ದೇಶಕ್ಕೆ ಕೊಡುಗೆ ನೀಡುತ್ತಿದ್ದರೆ ಇಂತಹ ಯುವಕರು ಈ ತರಹ ಬೆಳೆಯುತ್ತಿದ್ದಾರೆ‌. ಇದು ಖಂಡಿತಾ ಮಲೆನಾಡು, ಕರಾವಳಿಗೆ ಅವಮಾನ. ಕೊನೆಗೂ NIA ಅರೆಸ್ಟ್ ಮಾಡಿದಕ್ಕೆ ಖುಷಿ ಇದೆ. ಕಡಿದಾಳು ಮಂಜಪ್ಪ, ಗೋಪಾಲಗೌಡ ಸೇರಿ ಅನೇಕರು ತೀರ್ಥಹಳ್ಳಿ ಘನತೆಯನ್ನು ಎತ್ತರಕ್ಕೆ ಬೆಳೆಯುವ ಹಾಗೆ ಮಾಡಿದ್ದರು ಎಂದು ಹೇಳಿದರು.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.