![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 9, 2024, 6:55 AM IST
ಕುಂದಾಪುರ: ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ಹೆಬ್ಬಾವೊಂದು ನುಂಗಲು ಮುಂದಾದ ಘಟನೆ ಜಡ್ಕಲ್ ಗ್ರಾಮದ ಹಳನೀರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಹೆಬ್ಬಾವು ತನ್ನ ಪ್ರಯತ್ನದಲ್ಲಿ ಸೋತ ಬಳಿಕ ಅಂಪಾರಿನ ಸ್ನೇಕ್ ಶಂಕರ್ ಅವರು, ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಅವುಗಳನ್ನು ಆನೆಝರಿ ಕಡೆಗೆ ಕೊಂಡೊಯ್ದು ಬಿಟ್ಟಿದ್ದಾರೆ.
ಹಳನೀರಿನ ಮುತ್ತಮ್ಮ ಶೆಡ್ತಿ ಅವರ ಮನೆಯ ಹತ್ತಿರದ ಗದ್ದೆಯಲ್ಲಿ ಹೆಬ್ಬಾವು ಕಾಳಿಂಗ ಸರ್ಪದ ತಲೆಯನ್ನು ನುಂಗಿತ್ತು. ಬಳಿಕ ನುಂಗಲು ಆಗದೆ ಸರ್ಪವನ್ನು ಸುತ್ತು ಹಾಕಲು ಪ್ರಯತ್ನಿಸುತ್ತಿತ್ತು. ಹೆಬ್ಬಾವಿನ ಬಾಲವನ್ನು ಕಾಳಿಂಗ ಸರ್ಪವೂ ಸುತ್ತುಹಾಕಿಕೊಂಡಿತ್ತು. ಈ ವೇಳೆ ಸ್ಥಳೀಯರು ಗಮನಿಸಿ, ಕೂಡಲೇ ಸ್ನೇಕ್ ಶಂಕರ್ಗೆ ಮಾಹಿತಿ ನೀಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.