![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 5, 2019, 4:15 PM IST
ಮಳವಳ್ಳಿ: ಮೈತ್ರಿ ಪಕ್ಷಗಳ ಕಲಹದಿಂದ ಮಂಡ್ಯ ಮತ್ತೆ ಸುದ್ದಿಯಾಗಿದ್ದು, ಕಾಮಗಾರಿಯೊಂದರ ಗುದ್ದಲಿ ಪೂಜೆಗೆ ಸಂಬಂಧಿಸಿ ಹಾಲಿ ಶಾಸಕರು ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಗುದ್ದಾಟ ನಡೆದಿದೆ.
ಮಳವಳ್ಳಿ ಜೆಡಿಎಸ್ ಶಾಸಕ ಅನ್ನದಾನಿ ಅವರು ಕಾಮಗಾರಿಯೊಂದರ ಗುದ್ದಲಿ ಪೂಜೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿ ಈ ಕಟ್ಟಡ ಕಾಮಗಾರಿಗೆ ಈ ಹಿಂದೆಯೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಅಂದಿನ ಕಾಂಗ್ರೆಸ್ ಶಾಸಕರಾಗಿದ್ದ ನರೇಂದ್ರ ಸ್ವಾಮಿ ಅವರು ಗುದ್ದಲಿ ಪೂಜೆ ಮಾಡಿದ್ದಾರೆ ಎಂದು ತಕರಾರು ತೆಗೆದಿದ್ದಾರೆ. ಈ ವೇಳೆ ತೀವ್ರ ವಾಗ್ವಾದ ನಡೆದಿದೆ. ಅವಾಚ್ಯ ಶಬ್ಧಗಳನ್ನೂ ಬಳಸಿ ಬೈದಾಡಿಕೊಂಡಿದ್ದಾರೆ. ಮಾರಾಮಾರಿ ನರಡೆಸಲು ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕರ ನರೇಂದ್ರ ಸ್ವಾಮಿ ಅನ್ನದಾನಿ ಅವರ ವಿರುದ್ಧ ಸ್ವೀಕರ್ಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.