JDS ಸಭೆ: ಇಬ್ರಾಹಿಂ ವಿರುದ್ಧ ಕ್ರಮ?
Team Udayavani, Oct 18, 2023, 11:17 PM IST
ಬೆಂಗಳೂರು: ಒರಿಜಿನಲ್ ಜೆಡಿಎಸ್, ಉಚ್ಚಾಟನೆ, ವಜಾ ನಕಲಿ ಪತ್ರಗಳು ಕಾವು ಪಡೆದಿರುವ ಹೊತ್ತಲ್ಲೇ ಜೆಡಿಎಸ್ ರಾಜ್ಯ ಪರಿಷತ್ ಹಾಗೂ ಕೋರ್ ಕಮಿಟಿ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.
ಪಕ್ಷದ ಸಂಘಟನಾತ್ಮಕ ವಿಚಾರಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಲು ಅಧಿಕೃತ ಅಧಿಕಾರ ಹೊಂದಿರುವ ರಾಜ್ಯ ಪರಿಷತ್ (ಸ್ಟೇಟ್ ಕೌನ್ಸಿಲ್) ಸಭೆ ಕರೆದಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಲ್. ಭೋಜೇಗೌಡ ಈ ಸಭೆ ಕರೆದಿದ್ದು, ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರಿಗೆ ಆಹ್ವಾನವಿಲ್ಲ.
ಬಿಜೆಪಿ ಜತೆಗಿನ ಮೈತ್ರಿ ಬಳಿಕ ನಡೆದಿರುವ ಬೆಳವಣಿಗೆಗೆಗಳು ಮುಖ್ಯವಾಗಿ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಇತ್ತಿಚಿಗೆ ಚಿಂತನ-ಮಂಥನ ನಡೆಸಿರುವ ವಿಚಾರ, ಅವರು ಆಡಿರುವ ಮಾತುಗಳು ಸಭೆಯ ಮುಖ್ಯ ಅಜೆಂಡಾ ಆಗಿದ್ದು, ಈ ಬೆಳವಣಿಗೆಗಳ ಬಗ್ಗೆ ಶಿಸ್ತು ಕ್ರಮ ಸೇರಿದಂತೆ ಪಕ್ಷ ಮುಂದೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.