Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿ.ಟೆಕ್‌/ಬಿಎಸ್ಸಿ ಪದವಿಗಳನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

Team Udayavani, Sep 26, 2024, 5:53 PM IST

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿ ಪ್ರಾಧಿಕಾರ: ಭಾರತೀಯ ನೌಕಾಪಡೆ ಇಲಾಖೆ: ರಕ್ಷಣೆ

ಹುದ್ದೆ: ಶಾರ್ಟ್‌ ಸರ್ವಿಸ್‌ ಕಮಿಷನ್‌ ಆಫೀಸರ್‌

ಹುದ್ದೆವಾರು ವಿವರ: ಜನರಲ್‌ ಸರ್ವಿಸ್‌: 56, ಎಲೆಕ್ಟ್ರಿಕಲ್‌ ವಿಭಾಗ: 42,ಎಂಜಿನಿಯರಿಂಗ್‌ ವಿಭಾಗ: 36, ಪೈಲಟ್‌: 24, ನೇವಲ್‌ ಏರ್‌ ಆಪರೇಶನ್ಸ್‌ ಆಫೀಸರ್‌: 21, ಏರ್‌ ಟ್ರಾಫಿಕ್‌ ಕಂಟ್ರೋಲರ್‌: 20, ಲಾಜಿಸ್ಟಿಕ್ಸ್‌: 20, ನೇವಲ್‌ ಆರ್ನಮೆಂಟ್‌ ಇನ್‌ಸ್ಪೆಕ್ಟೋರೇಟ್‌ ಕೇಡರ್‌:16, ಶಿಕ್ಷಣ:15

ಒಟ್ಟು ಹುದ್ದೆಗಳು: 250

ವಿದ್ಯಾರ್ಹತೆ: ಆಯಾಯ ಹುದ್ದೆಯ ವಿಭಾಗಕ್ಕೆ ಸಂಬಂಧಿಸಿದ ವಿಷಯದಲ್ಲಿ ಬಿಇ ಅಥವಾ ಬಿ.ಟೆಕ್‌/ಬಿಎಸ್ಸಿ ಪದವಿಗಳನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗಳು 2001ರ ಜುಲೈ 2ರಿಂದ 2006ರ ಜುಲೈ 1ರ ನಡುವೆ ಜನಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ನೇಮಕಾತಿ ವಿಧಾನ: ಶೈಕ್ಷಣಿಕ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಸರ್ವೀಸ್‌ ಸೆಲೆಕ್ಷನ್‌ ಬೋರ್ಡ್‌ ಸಂದರ್ಶನ ನಡೆಸುತ್ತದೆ. ಅನಂತರ ಮೆಡಿಕಲ್‌ ಎಕ್ಸಾಮ್‌ ನಡೆಸಲಾಗುತ್ತದೆ. ಅನಂತರ ಹುದ್ದೆಗಳಿಗೆ ಅನುಗುಣವಾಗಿ ಅಖಿಲ ಭಾರತ ಮೆರಿಟ್‌ ಲಿಸ್ಟ್‌ ಆಧಾರದಲ್ಲಿ ಆಯ್ಕೆ ಆದವರನ್ನು ನೇಮಕ ಮಾಡಿಕೊಂಡು, ಮೊದಲು ತರಬೇತಿಗೆ ಹಾಕಲಾಗುತ್ತದೆ.

ಸೇವಾವಧಿ:10 ವರ್ಷ. ಅನಂತರ ಗರಿಷ್ಠ 4 ವರ್ಷಗಳ ಅವಧಿಗೆ 2 ಹಂತದಲ್ಲಿ ಸೇವಾವಧಿಯನ್ನು ವಿಸ್ತರಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 29-9-24

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ: https://www.joinindiannavy.gov.in/

ಟಾಪ್ ನ್ಯೂಸ್

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.