ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ.

Team Udayavani, Jul 9, 2024, 3:42 PM IST

ಲಯನ್ಸ್‌ ಕ್ಲಬ್‌ ನಿಂದ ಜುಲೈ 12-14: ಕುಂದಾಪುರದಲ್ಲಿ ಹಲಸು, ಕೃಷಿ ಮೇಳ

ಕುಂದಾಪುರ: ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ವತಿಯಿಂದ ಹಲಸು ಮತ್ತು ಕೃಷಿ ಮೇಳ ಜು.12ರಿಂದ ಜು.14ರವರೆಗೆ ಆಯೋಜಿಸಲಾಗಿದೆ ಎಂದು ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಅಧ್ಯಕ್ಷ ಜನನಿ ದಿನಕರ ಶೆಟ್ಟಿ ಹೇಳಿದರು.

ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕುಂದಾಪುರ ಪರಿಸರದ ಜನರಿಗೆ ಹಾಗೂ ಕೃಷಿಕರಿಗೆ ಉಪಯೋಗವಾಗುವ ದೃಷ್ಟಿಯಿಂದ ಹಾಗೂ ಸಣ್ಣ ಸಣ್ಣ ಕೃಷಿ ಮತ್ತು ಗೃಹ ಕೈಗಾರಿಕೆ ಉತ್ಪನ್ನ ತಯಾರಿಸುವ ಮತ್ತು ಮಾರಾಟ ಮಾಡುವವರಿಗೆ ಒಂದೇ ಸೂರಿನಡಿ, ಕೃಷಿ ಉತ್ಪನ್ನ ಹಾಗೂ ಹಲಸಿನ ಮತ್ತು ಮಾವಿನ ವಿಶೇಷ ಆಹಾರ ಹಾಗೂ ಕೃಷಿ ಯಂತ್ರೋಪಕರಣ ಮತ್ತು ಸಾವಯವ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ಲಯನ್ಸ್‌ ಕ್ಲಬ್‌ ಕುಂದಾಪುರ ಕ್ರೌನ್‌ ಸ್ಥಾಪಕಾಧ್ಯಕ್ಷ ಕಿರಣ್‌ ಕುಂದಾಪುರ, ಕೃಷಿ ಮೇಳದ ವಿಶೇಷ ಕುರಿತು ಮಾಹಿತಿ ನೀಡಿ, ತೋಟಗಾರಿಕಾ ಇಲಾಖೆ, ಅರಣ್ಯ ಇಲಾಖೆ, ಕೃಷಿ ಇಲಾಖೆ, ಹಲೊ ಗೆಳೆಯರು ನಂದಿಬೆಟ್ಟು ಇವರ ಸಹಯೋಗದೊಂದಿಗೆ ಕುಂದಾಪುರ ನಗರದಲ್ಲಿ ನೆಹರು ಮೈದಾನದಲ್ಲಿ ಪ್ರಥಮ ಬಾರಿಗೆ ಹಲಸು ಹಾಗೂ ಕೃಷಿ ಮೇಳ ಆಯೋಜಿಸಲಾಗಿದೆ.

ಜು.12ರಿಂದ ಜು.14 ರವಿವಾರದ ತನಕ ಬೆಳಗ್ಗೆ 9 ರಿಂದ ರಾತ್ರಿ 8ರ ತನಕ ಹಲಸು ಮೇಳ, ಕೃಷಿ ಮೇಳ ಆಯೋಜಿಸಲಾಗಿದೆ. ಹಲಸಿನ ವಿವಿಧ ತಾಜಾ ತಿಂಡಿಗಳು ಹಲಸಿನ ಹಾಗೂ ವಿವಿಧ ಜಾತಿಯ ಹಣ್ಣಿನ ಗಿಡಗಳು, ಹೂವಿನ ಗಿಡಗಳು, ತರಕಾರಿ ಬೀಜಗಳು, ಸಾವಯವ ಗೊಬ್ಬರ, ಇಳಕಲ್‌ ಸೀರೆ, ಆಯುರ್ವೇದಿಕ್‌ ವಸ್ತುಗಳು, ಸಾವಯವ ಗೊಬ್ಬರ ಸಾವಯವ ಉತ್ಪನ್ನಗಳು ಇರಲಿವೆ ಎಂದರು.

ಲಯನ್ಸ್‌ ಕಾರ್ಯದರ್ಶಿ ಶ್ರೀಧರ ಮರವಂತೆ, ಅತ್ಯಾಧುನಿಕ ಯಂತ್ರೋಪಕರಣ ಮತ್ತು ಕೃಷಿ ಸಲಕರಣೆ, ಎಲ್ಲ ಬಗೆಯ ಹಣ್ಣಿನ ಹಾಗೂ ಹೂವಿನ ಗಿಡಗಳು ಮತ್ತು ಅಡಿಕೆ ಗಿಡಗಳು, ಖಾದಿ ಮತ್ತು ಕೈಮಗ್ಗದ ಬಟ್ಟೆಗಳು, ಆಯುರ್ವೇದ ಉತ್ಪನ್ನಗಳು, ಕೋಶಾಧಿಕಾರಿ ಜಗದೀಶ್‌ ವಾಸುದೇವ್‌, ಮೂರು ದಿನಗಳಲ್ಲಿ 40 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಂಸದರು, ಶಾಸಕರು, ಸಹಾಯಕ ಕಮಿಷನರ್‌ ಭಾಗ ವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

KOTA ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

Kundapura ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ತೈಲ ಸೋರಿಕೆ: ಹೆದ್ದಾರಿಯಲ್ಲಿ ಸರಣಿ ಅಪಘಾತ

Kundapura ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ತೈಲ ಸೋರಿಕೆ: ಹೆದ್ದಾರಿಯಲ್ಲಿ ಸರಣಿ ಅಪಘಾತ

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

Fake Document  ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

Fake Document ಸೃಷ್ಟಿಸಿ ವಾಹನ ನೋಂದಣಿ: ದೂರು ದಾಖಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.