![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-415x240.jpg)
Kalaburagi: ಬಿಸಿಯೂಟದ ಸಾಂಬಾರಿಗೆ ಬಿದ್ದಿದ್ದ ಬಾಲಕಿ ಆಸ್ಪತ್ರೆಯಲ್ಲಿ ಸಾವು
Team Udayavani, Nov 19, 2023, 11:30 PM IST
![death](https://www.udayavani.com/wp-content/uploads/2023/11/death-7-620x372.jpg)
ಕಲಬುರಗಿ: ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಸರಕಾರಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ ರವಿವಾರ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಚಿಣಮಗೇರಾದ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಈಕೆ ನ.16ರಂದು ಮಧ್ಯಾಹ್ನ ಆಯತಪ್ಪಿ ಸಾಂಬಾರಿನ ಪಾತ್ರೆಗೆ ಬಿದ್ದಿದ್ದಳು. ಈಕೆಗೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ನ.19ರಂದು ಮೃತಪಟ್ಟಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಆರೋಪದಡಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಲಾಲಬಿ ನದಾಫ್, ಸಹ ಶಿಕ್ಷಕ ರಾಜು ಚೌವ್ಹಾಣ್ ಅವರನ್ನು ಅಮಾನತು ಮಾಡಲಾಗಿದೆ. ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ.ತಳಕೇರಿ ಅವರನ್ನು ವಜಾಗೊಳಿಸಲಾಗಿದೆ.
ಟಾಪ್ ನ್ಯೂಸ್
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![4-yadagiri](https://www.udayavani.com/wp-content/uploads/2024/07/4-yadagiri-150x90.jpg)
Narayanapur: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.