ಕಾಲಾಪಾನಿ ಬಳಿ ಸೇನಾ ಬ್ಯಾರಕ್‌ ನಿರ್ಮಿಸಲು ಮುಂದಾದ ನೇಪಾಲ


Team Udayavani, Jun 21, 2020, 6:45 AM IST

ಕಾಲಾಪಾನಿ ಬಳಿ ಸೇನಾ ಬ್ಯಾರಕ್‌ ನಿರ್ಮಿಸಲು ಮುಂದಾದ ನೇಪಾಲ

ಹೊಸದಿಲ್ಲಿ: ಭಾರತದ ಭೂಭಾಗಗಳು ಇರುವ ನೇಪಾಲದ ಹೊಸ ನಕ್ಷೆಯನ್ನು ಅಲ್ಲಿನ ಸಂಸತ್ತು ಇತ್ತೀಚೆಗೆ ಅಂಗೀಕರಿಸಿದ ಬೆನ್ನಲ್ಲೇ, ವಿವಾದಿತ ಜಾಗಗಳಲ್ಲೊಂದಾದ ಕಾಲಾಪಾನಿ ಬಳಿ ತನ್ನದೊಂದು ಸೇನಾ ಬ್ಯಾರಕ್‌ ನಿರ್ಮಿಸಲು ನೇಪಾಲ ಮುಂದಾಗಿದೆ.

ಇದರಿಂ­ದಾಗಿ ಭಾರತ- ನೇಪಾಲ ನಡುವಿನ ಗಡಿಬಿಕ್ಕಟ್ಟು ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಲಿದೆ. ನೇಪಾಲದ ಈ ನಿರ್ಧಾರದ ಹಿಂದೆ ಚೀನದ ರಾಯಭಾರಿ ಹೂ ಯಾಂಕಿ ಕೈವಾಡವಿದೆ ಎಂದು ಭಾರತದ ಗುಪ್ತ­ಚರ ಮೂಲಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ನೇಪಾಲದ ಕಮ್ಯುನಿಸ್ಟ್‌ ಪಕ್ಷದ ಅಧ್ಯಕ್ಷ ಪುಷ್ಪ ಕಮಲ್‌ ದಹಲ್‌ ಮತ್ತು ಉಪ ಪ್ರಧಾನಿ ಈಶ್ವರ್‌ ಪೊಖರೇಲ್‌, ಚೀನದ ಉನ್ನತ ನಾಯಕರೊಂದಿಗೆ ಇತ್ತೀಚೆಗಷ್ಟೇ ವೀಡಿಯೋ ಕಾನ್ಫರೆನ್ಸ್‌ ನಡೆಸಿರುವುದು ತಿಳಿದುಬಂದಿದೆ.

 

 

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

arrested

7 sharpshooters ಬಂಧನ; ಬಾಬಾ ಸಿದ್ಧಿಕಿ ಹ*ತ್ಯೆ, ಸಲ್ಮಾನ್‌ ಮನೆಗೆ ಫೈರಿಂಗ್‌ ಆರೋಪ

1-adaa

LAC; ಮಾಸಾಂತ್ಯಕ್ಕೆ ಚೀನ ಗಡಿಯಿಂದ ಸೇನೆ ವಾಪಸಾತಿ ಮುಕ್ತಾಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.