Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ


Team Udayavani, Jun 29, 2024, 9:36 PM IST

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

ಸಿದ್ದಾಪುರ: ಮನೆ ಕಟ್ಟಲು ಸಂಘ ಸಂಸ್ಥೆಗಳಲ್ಲಿ ಮತ್ತು ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಮಾಡಿದ್ದ ಕಮಲಶಿಲೆಯ ಪ್ರಸಾದ(30) ಅವರು ಸರಿಯಾದ ಕೆಲಸ ಇಲ್ಲದೆ ಮತ್ತು ಸಾಲ ತೀರಿಸಲಾಗದೆ ಮನನೊಂದು ಜೂ. 20ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು.

ಅವರನ್ನು ಹಾಲಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೆ ಜೂ. 28ರಂದು ನಿಧನ ಹೊಂದಿದರು. ಸಹೋದರ ಪ್ರಸಾದ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

1-vff

PM Modi ಮುಂದೆ ಬಾಗಿದ ಸ್ಪೀಕರ್‌: ರಾಹುಲ್‌-ಬಿರ್ಲಾ ಜಟಾಪಟಿ!

1-a-kharge

PM Modi ಸಿನೆಮಾದಲ್ಲಿ ಹಗರಣಗಳೇ: ಖರ್ಗೆ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Karnataka High Court; ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ದೇವರಾಜೇಗೌಡಗೆ ಜಾಮೀನು

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌

Actor Darshan ಭೇಟಿಯಾದ ಕುಟುಂಬ: ಇಡೀ ಕುಟುಂಬ ಕಂಡು ಕಣ್ಣೀರಿಟ್ಟ ದರ್ಶನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

Shirva: ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

ವರಂಗ: ಈ ಕಂಬಳ ಗದ್ದೆ ನಾಟಿಗೆ ಅರ್ಧ ಶತಕ‌-ಒಂದೇ ದಿನದಲ್ಲಿ ನಾಟಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು

1-vff

PM Modi ಮುಂದೆ ಬಾಗಿದ ಸ್ಪೀಕರ್‌: ರಾಹುಲ್‌-ಬಿರ್ಲಾ ಜಟಾಪಟಿ!

1-a-kharge

PM Modi ಸಿನೆಮಾದಲ್ಲಿ ಹಗರಣಗಳೇ: ಖರ್ಗೆ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Parappana Agrahara ಜೈಲಿನಲ್ಲಿ ಪುತ್ರ ಪ್ರಜ್ವಲ್‌ನನ್ನು ಭೇಟಿಯಾದ ಭವಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.