![Kundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರು](https://www.udayavani.com/wp-content/uploads/2024/07/kun-1-415x249.jpg)
Kamalashile: ಗೋವು ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಸೆರೆ
Team Udayavani, Jun 22, 2024, 11:00 PM IST
![Kamalashile: ಗೋವು ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಸೆರೆ](https://www.udayavani.com/wp-content/uploads/2024/06/COW-3-620x395.jpg)
ಕುಂದಾಪುರ: ಕಮಲಶಿಲೆ ದೇವಸ್ಥಾನ ದಲ್ಲಿ ಜೂ. 15ರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಶನಿವಾರ ಗೋಳಿಯಂಗಡಿ ಸಮೀಪ ಬಂಧಿಸಿದ್ದು, ಇನ್ನೊಬ್ಬನ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರು ಬಜ್ಪೆಯ ವಾಜೀದ್ ಜೆ. (26) ಹಾಗೂ ಫೈಜಲ್ (40) ಬಂಧಿತರು. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಎಚ್ಚರಿಸಿದ್ದ ಸೈನ್ ಇನ್ ತಂಡ
ಕಮಲಶಿಲೆಯ ಗೋಶಾಲೆಯ ಬಾಗಿಲಿನ ಬೀಗ ಮುರಿದು, ಜೂ.15ರ ತಡರಾತ್ರಿ 2.45ರ ಸುಮಾರಿಗೆ ನುಗ್ಗಿದ್ದ ಇಬ್ಬರು, ಮೂರು ಹಸುಗಳ ಹಗ್ಗವನ್ನು ಕತ್ತಿಯಿಂದ ಕಡಿದು ಸಾಗಾಟಕ್ಕೆ ಯತ್ನಿಸಿದ್ದರು. ಈ ದೃಶ್ಯ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೂಡಲೇ ಆ ತಂಡ ಪೊಲೀಸರಿಗೆ ಹಾಗೂ ದೇವಸ್ಥಾನದ ಭದ್ರತಾ ಸಿಬಂದಿಗೆ ಮಾಹಿತಿ ನೀಡಿದೆ. ಇದರಿಂದ ಸಂಭಾವ್ಯ ಗೋಕಳ್ಳತನ ವಿಫಲಗೊಂಡಿತ್ತು.
ಟಾಪ್ ನ್ಯೂಸ್
![Kundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರು](https://www.udayavani.com/wp-content/uploads/2024/07/kun-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರು](https://www.udayavani.com/wp-content/uploads/2024/07/kun-1-150x90.jpg)
Kundapura ಪೊಲೀಸ್ ಹೆಸರಿನಲ್ಲಿ ಲಕ್ಷ ದೋಚಿದರು
![1-dssd](https://www.udayavani.com/wp-content/uploads/2024/07/1-dssd-150x101.jpg)
Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ
![Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು](https://www.udayavani.com/wp-content/uploads/2024/07/kollur-150x93.jpg)
Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.