![200 surgeries in 5 days: A record breaking government hospital in Kolkata](https://www.udayavani.com/wp-content/uploads/2025/02/kolkatta-415x229.jpg)
![200 surgeries in 5 days: A record breaking government hospital in Kolkata](https://www.udayavani.com/wp-content/uploads/2025/02/kolkatta-415x229.jpg)
Team Udayavani, Jan 29, 2025, 6:10 AM IST
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸು ತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದರು.
ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿಯ (ಎಸ್ಎಲ್ಬಿಸಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಇತ್ತೀಚೆಗೆ ಕೇಂದ್ರ ಸಚಿವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಪಡೆದ ಭರವಸೆಯಂತೆ ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದಿದ್ದಾರೆ.
ಶೀಘ್ರ ಸಭೆ
ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆಯನ್ನು ಒದಗಿಸುವ ಮೂಲಕ ಬ್ಯಾಂಕುಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕುಗಳ ಪ್ರತಿನಿಧಿ ಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ ವಿವರವಾದ ಸೂಚನೆಗಳನ್ನು ನೀಡಲಾಗುತ್ತದೆ. ಬ್ಯಾಂಕುಗಳಲ್ಲಿ ನಿರ್ವಹಣೆಯಾಗುವ ಹೊರಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಬಹುಮುಖ್ಯವಾಗಿದ್ದು, ಈ ಕುರಿತಂತೆ ಟೆಂಡರ್ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿ ಧಿಸಬೇಕು ಎಂದು ಬಿಳಿಮಲೆ ಹೇಳಿದರು.
ಜಯಲಲಿತಾ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ತ.ನಾಡು ಸರಕಾರಕ್ಕೆ ಹಸ್ತಾಂತರ
R. Ashok: ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
ಜನನ-ಮರಣ ನೋಂದಣಿ ಕಾಯ್ದೆ-1969ಕ್ಕೆ ಅಗತ್ಯ ಮಾರ್ಪಾಡು ಅಗತ್ಯ: ಹೈಕೋರ್ಟ್
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
Global Investors Conference: 10.27 ಲಕ್ಷ ಕೋಟಿ ರೂ: ನಿರೀಕ್ಷೆ ಮೀರಿ ಹೂಡಿಕೆ
Surgery: 5 ದಿನದಲ್ಲಿ 200 ಶಸ್ತ್ರಚಿಕಿತ್ಸೆ: ದಾಖಲೆ ಬರೆದ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆ
ISRO: ರಾಕೆಟ್ ಇಂಧನ ಮಿಶ್ರಣಕ್ಕೆ ದೇಶಿ ಯಂತ್ರ ಸಿದ್ಧ
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
ಫೆ.19 ಅಥವಾ 20ಕ್ಕೆ ದಿಲ್ಲಿ ಸಿಎಂ ಪ್ರಮಾಣ ಸ್ವೀಕಾರ ಕಾರ್ಯಕ್ರಮ?
CEC: ಮುಖ್ಯ ನ್ಯಾಯಾಧೀಶರ ಅಧಿಕಾರದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಉಪ ರಾಷ್ಟ್ರಪತಿ ಧನಖರ್
You seem to have an Ad Blocker on.
To continue reading, please turn it off or whitelist Udayavani.