Kapu ದಿಢೀರ್ ಅನಾರೋಗ್ಯ; ಬಾಲಕಿ ಸಾವು
Team Udayavani, May 11, 2024, 12:36 AM IST
ಕಾಪು: ದಿಢೀರ್ ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರದಲ್ಲಿ ಗುರುವಾರ ನಡೆದಿದೆ. ರಿಕ್ಷಾ ಚಾಲಕ ಮಣಿಪುರ ನಿವಾಸಿ ಸಂದೇಶ್ ಸನಿಲ್ ಅವರ ಪುತ್ರಿ ಧನ್ವಿ (11) ಮೃತ ಬಾಲಕಿ.
ಧನ್ವಿ ಬುಧವಾರ ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿದ್ದು ಗುರುವಾರ ಮುಂಜಾನೆ ಮೂರು ಗಂಟೆಯ ವೇಳೆಗೆ ದಿಢೀರ್ ಅನಾರೋಗ್ಯಕ್ಕೀಡಾಗಿದ್ದಳು. ವಾಂತಿ ಮಾಡಲು ಆರಂಭಿಸಿದ್ದ ಆಕೆಯನ್ನು ಬೆಳಗ್ಗೆ ಮಣಿಪುರದ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ಪರೀಕ್ಷಿಸಿ ಮದ್ದನ್ನು ನೀಡಿ ಮನೆಗೆ ಕಳುಹಿಸಿದ್ದರು. ಮಧ್ಯಾಹ್ನ ಬಳಿಕ ಮತ್ತೆ ಅನಾರೋಗ್ಯ ಬಾಧಿಸಿದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಧನ್ವಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್ದೇವ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.