![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 11, 2024, 12:36 AM IST
ಕಾಪು: ದಿಢೀರ್ ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರದಲ್ಲಿ ಗುರುವಾರ ನಡೆದಿದೆ. ರಿಕ್ಷಾ ಚಾಲಕ ಮಣಿಪುರ ನಿವಾಸಿ ಸಂದೇಶ್ ಸನಿಲ್ ಅವರ ಪುತ್ರಿ ಧನ್ವಿ (11) ಮೃತ ಬಾಲಕಿ.
ಧನ್ವಿ ಬುಧವಾರ ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿದ್ದು ಗುರುವಾರ ಮುಂಜಾನೆ ಮೂರು ಗಂಟೆಯ ವೇಳೆಗೆ ದಿಢೀರ್ ಅನಾರೋಗ್ಯಕ್ಕೀಡಾಗಿದ್ದಳು. ವಾಂತಿ ಮಾಡಲು ಆರಂಭಿಸಿದ್ದ ಆಕೆಯನ್ನು ಬೆಳಗ್ಗೆ ಮಣಿಪುರದ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ಪರೀಕ್ಷಿಸಿ ಮದ್ದನ್ನು ನೀಡಿ ಮನೆಗೆ ಕಳುಹಿಸಿದ್ದರು. ಮಧ್ಯಾಹ್ನ ಬಳಿಕ ಮತ್ತೆ ಅನಾರೋಗ್ಯ ಬಾಧಿಸಿದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಧನ್ವಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.