Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ


Team Udayavani, Aug 31, 2024, 12:30 AM IST

Karkala ಅತ್ಯಾಚಾರ ಪ್ರಕರಣ: ಬಗೆದಷ್ಟೂ ವಿಸ್ತರಿಸುತ್ತಿದೆ ಡ್ರಗ್ಸ್‌ ಜಾಲ

ಕಾರ್ಕಳ: ಹಿಂದೂ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದ ಹಿಂದಿರುವ ಮಾದಕ ದ್ರವ್ಯ ಜಾಲದ ಬಗ್ಗೆ ಕಾರ್ಕಳ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಮಹತ್ವದ ವಿಚಾರಗಳು ಬಹಿರಂಗಗೊಂಡಿವೆ.

ಆರೋಪಿ ಆಂಧ್ರಪ್ರದೇಶದ ಗಿರಿರಾಜು ಜಗಾಧಾಬಿ (31) ಹಾಗೂ ಶಂಕರಪುರದ ಜಾನ್‌ ನೊರೋನ್ಹಾ (30) ಅವರು ಈ ಮೊದಲು ಕುವೈಟ್‌ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಜಾನ್‌ ನೊರೋನ್ಹಾನಿಗೆ ಗಿರಿರಾಜು ಕರೆ ಮಾಡಿ ಡ್ರಗ್ಸ್‌ ಎಲ್ಲಿ ಸಿಗುತ್ತದೆ ಎಂದು ಕೇಳಿದ್ದ .

ಜಾನ್‌ ನೊರೋನ್ಹಾ ಸೂಚನೆಯಂತೆ ಗಿರಿರಾಜು ಉಡುಪಿಗೆ ಬಂದಿದ್ದು, ಅಲ್ಲಿ ಆತನಿಗೆ ಕಾರ್ಕಳದ ಶಾಹಿದ್‌(39)ನನ್ನು ಪರಿಚಯಿಸಲಾಗಿತ್ತು. ಶಾಹಿದ್‌ ಸ್ಥಳೀಯವಾಗಿ ಸುಮಾರು ಒಂದು ತಿಂಗಳಿನಿಂದ ಸಿಂಥೆಟಿಕ್‌ ಡ್ರಗ್ಸ್‌ಗೆ ಪ್ರಯತ್ನಿಸಿದ್ದ. ಸಿಗದಿದ್ದಾಗ ಅಭಯ್‌(23)ನನ್ನು ಸಂಪರ್ಕಿಸಿದ್ದ.

ಅಭಯ್‌ ಈ ಮೊದಲು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಆತ ಬೆಂಗಳೂರಿನಲ್ಲಿ ಡ್ರಗ್ಸ್‌ ಸಿಗುವ ಬಗ್ಗೆ ಖಚಿತಪಡಿಸಿ ಶಾಹಿದ್‌ ಹಾಗೂ ಗಿರಿರಾಜುನನ್ನು ಬೆಂಗಳೂರಿಗೆ ಬರಲು ತಿಳಿಸಿದ್ದ. ಕಾರ್ಕಳದಿಂದ ಶಾಹಿದ್‌, ಅಲ್ತಾಫ್‌ ಮತ್ತು ಅಭಯ್‌ನೊಂದಿಗೆ ಬೆಂಗಳೂರಿಗೆ ತೆರಳಿ ಅಲ್ಲಿ ಒಬ್ಬ ವ್ಯಕ್ತಿಯಿಂದ ಡ್ರಗ್ಸ್‌ ಖರೀದಿಸಿ ಗಿರಿರಾಜುವಿಗೆ ನೀಡಿರುತ್ತಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ.
ಈ ಮೂವರು ಆರೋಪಿಗಳು ಬ್ರೋಕರೇಜ್‌ ಕಮಿಷನ್‌ ಪಡೆದು, ಅದರಲ್ಲಿ ಸ್ವಲ್ಪ ಡ್ರಗ್ಸ್‌ ಅನ್ನು ಅಲ್ತಾಫ್‌ಗೆ ತಂದಿದ್ದರು. ಇದೇ ಡ್ರಗ್ಸ್‌ ಅನ್ನು ಅತ್ಯಾಚಾರ ಪ್ರಕರಣದ ದಿನ ಯುವತಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಯುವತಿಗೆ ನೀಡಿ ಉಳಿದ ಡ್ರಗ್ಸ್‌ ಅನ್ನು ಅಲ್ತಾಫ್‌ನ ಕಾರಿನಿಂದ ವಶಪಡಿಸಿಕೊಳ್ಳಲಾಗಿದೆ ಹಾಗೂ ಗಿರಿರಾಜುವಿನಿಂದ ಎಂಡಿಎಂಎ ಡ್ರಗ್ಸ್‌ ಅನ್ನುವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಆರೋಪಿಗಳಿಗೆ ಡ್ರಗ್ಸ್‌ ನೀಡಿದ ವ್ಯಕ್ತಿಯನ್ನು ಇನ್ನಷ್ಟೇ ಬಂಧಿಸಬೇಕಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.