ಚಿತ್ರ ಬಿಡಿಸಿದ ಸಚಿವ, ಕಸ ಹೆಕ್ಕಿದ ಡಿಸಿ! ಹೇಗಿದ್ದ ಕಾರ್ಕಳ ಈಗ ಹೇಗಾಯ್ತು ಗೊತ್ತಾ?


Team Udayavani, Mar 7, 2022, 11:12 AM IST

ಕಾರ್ಕಳ : ಚಿತ್ರ ಬಿಡಿಸಿದ ಸಚಿವ, ಕಸ ಹೆಕ್ಕಿದ ಡಿಸಿ!

ಕಾರ್ಕಳ : ಉತ್ಸವದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರವಿವಾರ ವಿಶೇಷ ಸ್ವತ್ಛತ ಮಹಾ ಅಭಿಯಾನ ನಡೆಯಿತು. ಇದಕ್ಕೆ ಗ್ರಾಮಗಳಿಂದ ಜನಪ್ರವಾಹ ಕೈ ಜೋಡಿಸಿದ್ದರ ಪರಿಣಾಮ ಕಾರ್ಕಳ ನಗರ ಈಗ ಕ್ಲೀನ್‌ ಸಿಟಿಯಾಗಿದೆ.

ಬೆಳ್ಳಂಬೆಳಗ್ಗೆ ತಾ| ನ ವಿವಿಧ ಕಡೆಗಳಿಂದ ಬಂದ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬಂದಿ, ಸಂಘ ಸಂಸ್ಥೆಗಳ ಸದಸ್ಯರು, ಶಾಲಾ ಕಾಲೇಜು ಮಕ್ಕಳ ತಂಡ ನಗರದ ವಿವಿಧ ಭಾಗಗಳಲ್ಲಿ ವಿಭಜಿಸಿ ನೀಡಲಾದ ಸ್ಥಳಗಳಲ್ಲಿ ಸ್ವಚ್ಛತೆ ನಡೆಸಿದರು. ರಸ್ತೆ ಬದಿ ಬಿದ್ದಿದ್ದ ಪ್ಲಾಸ್ಟಿಕ್‌ ಬಾಟಲಿ, ಪ್ಲಾಸ್ಟಿಕ್‌, ಇನ್ನಿತರ ಕಸಗಳನ್ನು ಹೆಕ್ಕಿದರು. ರಸ್ತೆಗೆ ವಾಲಿದ ಮರಗಿಡ ಬಳ್ಳಿಗಳನ್ನು ತೆರವುಗೊಳಿಸಿದರು. ರಸ್ತೆ ಬದಿಗಳ ಗೋಡೆ, ಮೋರಿಗಳಿಗೆ ಸುಣ್ಣ ಬಣ್ಣ ಬಳಿದು ಆಕರ್ಷಕ ಚಿತ್ರ ಬರೆದು ಅಂದಗೊಳಿಸಲಾಯಿತು.

ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಉತ್ಸವ ಸ್ವಚ್ಛತೆ ಅಭಿಯಾನದಲ್ಲಿ ಭಾಗವಹಿಸಿದ್ದರು. ಜನಪ್ರತಿನಿಧಿಗಳು, ಹಿರಿಯರು, ಮಹಿಳೆಯರು, ಯುವಕ, ಯುವತಿಯರು, ಜನಪ್ರತಿನಿಧಿಗಳು, ಅಧಿಕಾರಿಗಳೆಲ್ಲರೂ ಕಸ ಹೆಕ್ಕಿ, ಸ್ವತ್ಛಗೊಳಿಸುವಲ್ಲಿ ನಿರತರಾದರು. ಪೊಲೀಸ್‌ ಠಾಣೆ, ಸರಕಾರಿ ಕಚೇರಿಗಳಲ್ಲಿ ಸ್ವತ್ಛತ ಅಭಿಯಾನ ನಡೆಯಿತು. ಜಿಲ್ಲಾಧಿಕಾರಿ ಕೂರ್ಮಾರಾವ್‌ ಅವರು ಸ್ವತಃ ಕಸ ಹೆಕ್ಕಿದರು. ಸಹಾಯಕ ಕಮಿಷನರ್‌ ರಾಜು, ತಹಶಿಲ್ದಾರ್‌ ಪುರಂದರ ಕೆ., ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಪುರಸಭೆ ಅಧ್ಯಕ್ಷೆ ಸುಮಾ ಕೇಶವ್‌ ಡಿಸಿ ಜತೆಗೂಡಿ ಕಸ ಹೆಕ್ಕಿದರು.

ಉತ್ಸವ ಸ್ವಚ್ಛತೆಯಲ್ಲಿ ಭಾಗಿಯಾದ ಸಚಿವ ವಿ.ಸುನಿಲ್‌ಕುಮಾರ್‌ರಿಗೆ ಪತ್ನಿ ಪ್ರಿಯಾಂಕಾ, ಪುತ್ರಿ ಹಾಗೂ ಪುತ್ರ ಸಚಿವರಿಗೆ ಸಾಥ್‌ ನೀಡಿದರು. ಬೈಪಾಸ್‌ ರಸ್ತೆಯಲ್ಲಿ ತೆರಳುತಿದ್ದ ವೇಳೆ ನೀರೆ ಗ್ರಾ.ಪಂ. ನವರು ಸೇತುವೆಗೆ ಬಣ್ಣ ಬಳಿದು ಚಿತ್ರ ಬಿಡಿಸುತ್ತಿದ್ದರು. ಅಲ್ಲಿ ಪೇಂಟ್‌ನಿಂದ ವರ್ಲಿ ಆರ್ಟ್‌ ಚಿತ್ರ ಬಿಡಿಸಿ, ಕಾರ್ಕಳ ಉತ್ಸವ ಎಂದು ಬರೆದು ಸಂಭ್ರಮಪಟ್ಟರು.

ಇದನ್ನೂ ಓದಿ : ಉಕ್ರೇನ್ ಬಿಕ್ಕಟ್ಟು: ಇಂದು ಪುಟಿನ್ ಮತ್ತು ಝೆಲೆನ್ ಸ್ಕಿ ಜತೆ ಪ್ರಧಾನಿ ಮೋದಿ ಮಾತುಕತೆ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.