Karnataka: ಮದ್ಯ ದುಬಾರಿ- ಗೋವಾಗೆ ಹೋಲಿಸಿದರೆ ರಾಜ್ಯದಲ್ಲಿ ಮದ್ಯದ ದರ ಶೇ.413ರಷ್ಟು ಹೆಚ್ಚು


Team Udayavani, Sep 25, 2023, 9:48 PM IST

alchohol

ನವದೆಹಲಿ: ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮದ್ಯದ ದರ ಅತ್ಯಂತ ದುಬಾರಿಯಾಗಿದೆ. ನೆರೆರಾಜ್ಯ ಗೋವಾದಲ್ಲಿ ಅತಿ ಅಗ್ಗದ ದರದಲ್ಲಿ ಮದ್ಯ ಸಿಗುತ್ತಿದೆ.

ದಿ ಇಂಟರ್‌ನ್ಯಾಷನಲ್‌ ಸ್ಪಿರಿಟ್ಸ್‌ ಆ್ಯಂಡ್‌ ವೈನ್ಸ್‌ ಅಸೋಸಿಯೇಶನ್‌ ಆಫ್ ಇಂಡಿಯಾದ ವಿಶ್ಲೇಷಣೆಯಿಂದ ಈ ಮಾಹಿತಿ ಹೊರಬಿದ್ದಿದೆ.

ವಿಸ್ಕಿ, ರಮ್‌, ವೋಡ್ಕಾ, ಜಿನ್‌ ಸೇರಿದಂತೆ ಒಂದು ಬಾಟಲಿ ಮದ್ಯಕ್ಕೆ ಗೋವಾದಲ್ಲಿ ಸರಾಸರಿ 100ರೂ. ಇದ್ದರೆ, ಅದೇ ಮದ್ಯಕ್ಕೆ ಕರ್ನಾಟಕದಲ್ಲಿ ಬರೋಬ್ಬರಿ 513ರೂ. ಇದೆ. ಅತಿ ಹೆಚ್ಚಿನ ತೆರಿಗೆಯೇ ಇದಕ್ಕೆ ಕಾರಣ. ಕರ್ನಾಟಕ ಸರ್ಕಾರವು ಮದ್ಯದ ಮೇಲೆ ಶೇ.83ರಷ್ಟು ತೆರಿಗೆ ವಿಧಿಸುತ್ತದೆ.

ಇದೇ ರೀತಿ, ದೆಹಲಿಯಲ್ಲಿ ಅದೇ ಬಾಟಲಿ ಮದ್ಯಕ್ಕೆ 134ರೂ. ಇದ್ದು, ಹರ್ಯಾಣದಲ್ಲಿ 147ರೂ., ಉತ್ತರ ಪ್ರದೇಶದಲ್ಲಿ 197ರೂ., ರಾಜಸ್ಥಾನದಲ್ಲಿ 213ರೂ., ಮಹಾರಾಷ್ಟ್ರದಲ್ಲಿ 226 ರೂ. ಮತ್ತು ತೆಲಂಗಾಣದಲ್ಲಿ 246ರೂ. ಇದೆ.

ಇನ್ನೊಂದೆಡೆ, ಮದ್ಯದ ಮೇಲೆ ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆಯು ಗೋವಾದಲ್ಲಿ ಶೇ.49, ದೆಹಲಿಯಲ್ಲಿ ಶೇ.62, ಹರ್ಯಾಣದಲ್ಲಿ ಶೇ.47, ಉತ್ತರ ಪ್ರದೇಶದಲ್ಲಿ ಶೇ.66, ರಾಜಸ್ಥಾನದಲ್ಲಿ ಶೇ.69, ಮಹಾರಾಷ್ಟ್ರದಲ್ಲಿ ಶೇ.71 ಹಾಗೂ ತೆಲಂಗಾಣದಲ್ಲಿ ಶೇ.68ರಷ್ಟು ಇದೆ.

ರಾಜ್ಯ              ಎಂಆರ್‌ಪಿ ಸೂಚ್ಯಂಕ(ರೂ.)        ಎಂಆರ್‌ಪಿ ಮೇಲಿನ ರಾಜ್ಯಗಳ ತೆರಿಗೆ(ಶೇಕಡಾವಾರು)
ಕರ್ನಾಟಕ                                         513                                      83
ತೆಲಂಗಾಣ                                        246                                      68
ಮಹಾರಾಷ್ಟ್ರ                                    226                                      71
ರಾಜಸ್ಥಾನ                                         213                                      69
ಉತ್ತರ ಪ್ರದೇಶ                                   197                                      66
ಹರ್ಯಾಣ                                         147                                      47
ದೆಹಲಿ                                                 134                                      62
ಗೋವಾ                                              100                                      49

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.