Kasaragod: ಮನನೊಂದು ವೀಡಿಯೋ ಪೋಸ್ಟ್‌ ಮಾಡಿ ಆತ್ಮಹ*ತ್ಯೆಗೆ ಶರಣಾದ ಚಾಲಕ

ಜಿಲ್ಲಾ ಕ್ರೈಂಬ್ರಾಂಚ್‌ ತನಿಖೆ

Team Udayavani, Oct 9, 2024, 6:20 AM IST

de

ಕಾಸರಗೋಡು: ಪೊಲೀಸರು ವಶಕ್ಕೆ ತೆಗೆದುಕೊಂಡ ಆಟೋ ರಿಕ್ಷಾವನ್ನು ಐದು ದಿನಗಳೂ ಕಳೆದರೂ ಬಿಟ್ಟುಕೊಡದಿದ್ದುದರಿಂದ ಮನನೊಂದು ರಿಕ್ಷಾ ಚಾಲಕ ಮೂಲತ; ಕರ್ನಾಟಕ ನಿವಾಸಿ, ಕಾಸರಗೋಡು ರೈಲು ನಿಲ್ದಾಣ ರಸ್ತೆ ಬಳಿಯ ಶೌಕತ್ತ್ ಕ್ವಾರ್ಟ್‌ರ್ಸ್‌ನಲ್ಲಿ ವಾಸಿಸುತ್ತಿದ್ದ ಕೆ.ಅಬ್ದುಲ್‌ ಸತ್ತಾರ್‌(60) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕುರಿತು ಜಿಲ್ಲಾ ಕ್ರೈಂಬ್ರಾಂಚ್‌ನಿಂದ ತನಿಖೆ ನಡೆಸಲು ಪೊಲೀಸ್‌ ಇಲಾಖೆ ತೀರ್ಮಾನಿಸಿದೆ.

ಇದೇ ಸಂದರ್ಭದಲ್ಲಿ ಆಟೋ ರಿಕ್ಷಾವನ್ನು ವಶಕ್ಕೆ ತೆಗೆದುಕೊಂಡ ವಿಷಯದಲ್ಲಿ ಪೊಲೀಸರ ವತಿಯಿಂದ ತಪ್ಪುಗಳು ಉಂಟಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸುವ ಹೊಣೆಗಾರಿಕೆಯನ್ನು ಜಿಲ್ಲಾ ಹೆಚ್ಚುವರಿ ಎಸ್‌ಪಿ ಬಿ.ಬಾಲಕೃಷ್ಣನ್‌ ನಾಯರ್‌ ಅವರಿಗೆ ಇಲಾಖೆ ವಹಿಸಿಕೊಟ್ಟಿದೆ.

ಎಸ್‌.ಐ. ವರ್ಗಾವಣೆ : ಆಟೋ ರಿಕ್ಷಾ ಚಾಲಕ ಅಬ್ದುಲ್‌ ಸತ್ತಾರ್‌ ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಪೊಲೀಸ್‌ ಠಾಣೆಯ ಎಸ್‌.ಐ ಪಿ.ಅನೂಬ್‌ರನ್ನು ಚಂದೇರ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಆತ್ಮಹತ್ಯೆಗೆ ಮುನ್ನ ವಶಪಡಿಸಿಕೊಂಡ ಆಟೋ ರಿಕ್ಷಾವನ್ನು ಬಿಟ್ಟುಕೊಡದಿರುವುದರಿಂದ ನಾನು ಆತ್ಮಹತ್ಯೆಗೈಯಲು ತೀರ್ಮಾನಿಸಿದ್ದಾಗಿ ಫೇಸ್‌ಬುಕ್‌ನಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ಅಬ್ದುಲ್‌ ಸತ್ತಾರ್‌ ತಿಳಿಸಿದ್ದರು. ಈ ವೀಡಿಯೋ ವೀಕ್ಷಿಸಿದವರು ತತ್‌ಕ್ಷಣ ಕ್ವಾರ್ಟರ್ಸ್‌ಗೆ ಬಂದು ನೋಡಿದಾಗ ಅಬ್ದುಲ್‌ ಸತ್ತಾರ್‌ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪೊಲೀಸ್‌ ಕ್ರಮವನ್ನು ಆಟೋ ರಿಕ್ಷಾ ಚಾಲಕರು ಪ್ರತಿಭಟಿಸಿದ್ದರು.

ಟಾಪ್ ನ್ಯೂಸ್

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Rishab-Shetty

National Film Award: ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

FRAUD

Badiyadka: ವಂಚನೆ ಪ್ರಕರಣ: ಕೇಸು ದಾಖಲು

Madikeri Dasara 2024: ಪೊಲೀಸರಿಂದ ಬಿಗಿ ಬಂದೋಬಸ್ತ್

Madikeri Dasara 2024: ಪೊಲೀಸರಿಂದ ಬಿಗಿ ಬಂದೋಬಸ್ತ್

Untitled-1

Kasaragod ಅಪರಾಧ ಸುದ್ದಿಗಳು

POlice

Kumbla: ಉದ್ಯೋಗ ಭರವಸೆ ನೀಡಿ ವಂಚನೆ: ಕೇಸು

6-madikeri

Madikeri: ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

brij Bhushan

Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..

Dakshineswar-kali-temple-kolkatha

Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ

h-kantaraju

Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು

BJP-Head

Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.