Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Oct 4, 2024, 12:50 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಮಾದಕ ವಸ್ತು ಪತ್ತೆ: ಇಬ್ಬರ ಸೆರೆ
ಕಾಸರಗೋಡು: ಚೆರ್ವತ್ತೂರಿನಲ್ಲಿ ಅಬಕಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ 0.2975 ಗ್ರಾಂ ಮಾದಕ ಮೆಥಾಫಿಟಮಿನ್‌ ಪತ್ತೆಯಾಗಿದ್ದು, ಈ ಸಂಬಂಧ ಪಡನ್ನ ವಡಕ್ಕೇಪುರದ ಮೊಹಮ್ಮದ್‌ ಸಿನಾನ್‌ (22) ಮತ್ತು ಪಡನ್ನ ಕಡಪ್ಪುರದ ಖಾಸಿಂ ಅಲಿ(24)ಯನ್ನು ಬಂಧಿಸಲಾಗಿದೆ.

ವ್ಯಾಪಾರಿಗೆ ಹಲ್ಲೆ: ಕೇಸು ದಾಖಲು
ಉಪ್ಪಳ: ಅಂಗಡಿಗೆ ನುಗ್ಗಿ ವಿದ್ಯಾನಗರ ಉಳಿಯ ಪಟ್ಲದ ಸವಾದ್‌(32) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಟ್ಟತ್ತೋಡಿ ನಿವಾಸಿಗಳಾದ ಶಫೀಕ್‌, ಸಾದಿಕ್‌, ಸಮೀಂ, ಶಹದಾಬ್‌ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಸವಾದ್‌ ಉಪ್ಪಳ ಗೇಟ್‌ನಲ್ಲಿ ವ್ಯಾಪಾರ ನಡೆಸುತ್ತಿದ್ದು, ಅಲ್ಲಿಗೆ ಬಂದ ನಾಲ್ವರು ಹಲ್ಲೆ ಮಾಡಿದ್ದಾಗಿ ದೂರು ನೀಡಲಾಗಿತ್ತು.

ಪತಿಯ ಅಗಲುವಿಕೆಯಿಂದ ನೊಂದು ಬೆಂಕಿ ಹಚ್ಚಿಕೊಂಡ ಮಹಿಳೆ ಸಾವು ಕಾಸರಗೋಡು, ಅ.3: ಪತಿಯ ನಿಧನದಿಂದ ನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದ ವಿದ್ಯಾನಗರ ನೆಲ್ಕಳ ಕಾಲನಿಯ ದಿ| ರಾಘವ ಅವರ ಪುತ್ರಿ ಪ್ರಫುಲ್‌(55) ಸಾವಿಗೀಡಾಗಿದ್ದಾರೆ. ಇವರ ಪತಿ ನರಸಿಂಹ 6 ತಿಂಗಳ ಹಿಂದೆ ನಿಧನ ಹೊಂದಿದ್ದರು. ಸೆ.16ರಂದು ಪ್ರಫುಲ್‌ ಬೆಂಕಿ ಹಚ್ಚಿಕೊಂಡಿದ್ದರು.

ನಕಲಿ ಚಿನ್ನ ಅಡವು
ವ್ಯಕ್ತಿಯ ಬಂಧನ
ಕಾಸರಗೋಡು: ಹೊಸದುರ್ಗ ಸೇವಾ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ 25.470 ಗ್ರಾಂ ನಕಲಿ ಚಿನ್ನಾಭರಣ ಅಡವಿರಿಸಿ 1,17,000 ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಞಂಗಾಡ್‌ ನೀಲಂಕರ ಬಿ.ಕೆ.ಹೌಸ್‌ನ ಪಳೆಯಪಾಟಿಲ್ಲತ್‌ ಅಶ್ರಫ್‌ನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. 2024 ಎ. 4ರಂದು ಈತ ಚಿನ್ನಾಭರಣ ಅಡವಿರಿಸಿ, ಹಣ ಪಡೆದು ವಂಚಿಸಿದ್ದಾಗಿ ಬ್ಯಾಂಕಿನ ಅಸಿಸ್ಟೆಂಟ್‌ ಸೆಕ್ರೆಟರಿ ಕೆ. ಪ್ರದೀಪ್‌ ನೀಡಿದ ದೂರಿದಂತೆ ಬಂಧಿಸಲಾಗಿದೆ.

ವೃದ್ಧ ಆತ್ಮಹತ್ಯೆ
ಕಾಸರಗೋಡು: ಚೆರ್ವತ್ತೂರು ಪುದಿಯಕಂಡಂ ನಿವಾಸಿ ಪಿ.ವಿ.ನಾರಾಯಣನ್‌ (70) ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ ಡಿದ್ದಾರೆ. ಚಂದೇರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Madikeri: ಕರಗೋತ್ಸವದ ಮೂಲಕ ಮಡಿಕೇರಿ ದಸರಾ ಸಂಭ್ರಮ ಆರಂಭ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

madikeri

Madikeri: ಕೋಟ್ಯಂತರ ಮೌಲ್ಯದ ಹೈಡ್ರೋ ಗಾಂಜಾ ವಶ; 7 ಆರೋಪಿಗಳ ಬಂಧನ

1

Kasaragod: ಜ್ವರದಿಂದ ವಿದ್ಯಾರ್ಥಿನಿ ಸಾವು

ACT

Kumbale: ಎರಡು ಮನೆಗಳಿಂದ ಕಳವು: ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.