ಹುರಿಹಗ್ಗ ಉದ್ದಿಮೆ ವಲಯವನ್ನು ಮರಳಿ ಹಿಂದಿನ ವೈಭವದತ್ತ ಒಯ್ಯುವ ಯತ್ನ ಫಲಕಾಣುತ್ತಿದೆ


Team Udayavani, Oct 18, 2020, 12:18 AM IST

ಹುರಿಹಗ್ಗ ಉದ್ದಿಮೆ ವಲಯವನ್ನು ಮರಳಿ ಹಿಂದಿನ ವೈಭವದತ್ತ ಒಯ್ಯುವ ಯತ್ನ ಫಲಕಾಣುತ್ತಿದೆ

ಕಾಸರಗೋಡು: ಹುರಿಹಗ್ಗ ಉದ್ದಿಮೆ ವಲಯವನ್ನು ಮರಳಿ ಹಿಂದಿನ ವೈಭವದತ್ತ ಒಯ್ಯುವ ಯತ್ನ ಫಲಕಾಣುತ್ತಿದೆ ಎಂದು ಹಣಕಾಸು ಸಚಿವ ಡಾ| ಟಿ.ಎಂ. ಥಾಮಸ್‌ ಐಸಕ್‌ ಅಭಿಪ್ರಾಯಪಟ್ಟರು.

ಕಣ್ಣೂರು ಕಯರ್‌ ಪ್ರಾಜೆಕ್ಟ್ ವ್ಯಾಪ್ತಿಯ ಪಡನ್ನ ಕಡಪ್ಪುರಂ ಹುರಿಹಗ್ಗ ಉದ್ದಿಮೆ ಸಹಕಾರಿ ಸಂಘಕ್ಕೆ ರಾಜ್ಯ ಸರಕಾರ ವತಿಯಿಂದ ಕೊಡಮಾಡಿರುವ 10 ಆಟೋಮೆಟಿಕ್‌ ಸ್ಪಿನ್ನಿಂಗ್‌ ಮಿಷಿನ್‌ಗಳ ಚಟುವಟಿಕೆ ಉದ್ಘಾಟನೆ ನಡೆಸಿ ಅವರು ಮಾತನಾಡಿದರು.

ಈ ಬಾರಿಯ ರಾಜ್ಯ ಸರಕಾರ 2016ರಲ್ಲಿ ಅಧಿಕಾರಕ್ಕೇರಿದ ವೇಳೆ 7 ಸಾವಿರ ಟನ್‌ ಇದ್ದ ತೆಂಗಿನ ನಾರು ಉತ್ಪನ್ನಗಳು ಈಗ 20 ಸಾವಿರ ಟನ್‌ ಆಗಿ ಹೆಚ್ಚಳಗೊಂಡಿದೆ. ಕೋವಿಡ್‌ ಮುಗ್ಗಟ್ಟುಗಳನ್ನು ಎದುರಿಸಿ ನೂತನ ತಂತ್ರಜ್ಞಾನಗಳ ಬಳಕೆಯೊಂದಿಗೆ ಈ ಉದ್ದಿಮೆ ವಲಯ ಪುನಶ್ಚೇತನಗೊಳ್ಳಲಿದೆ ಎಂದವರು ತಿಳಿಸಿದರು.

ಕೋವಿಡ್‌ ಸಂಹಿತೆಗಳನ್ನು ಪಾಲಿಸುವ ಮೂಲಕ ನಡೆದ ಸಮಾರಂಭದಲ್ಲಿ ಶಾಸಕ ಎಂ.ರಾಜಗೋಪಾಲನ್‌ ಅಧ್ಯಕ್ಷತೆ ವಹಿಸಿದ್ದರು. ಪಡನ್ನ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪಿ.ಸಿ.ಫೌಝಿಯಾ ಯಂತ್ರಗಳ ಸ್ವಿಚ್‌ ಆನ್‌ ನಡೆಸಿದರು. ಇಲಾಖೆಯ ವಿಶೇಷ ಕಾರ್ಯದರ್ಶಿ ಎನ್‌.ಪದ್ಮಕುಮಾರ್‌ ಪ್ರದಾನ ಭಾಷಣ ಮಾಡಿದರು. ವಿವಿಧ ವಲಯಗಳ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.