Kasaragod ಅಪಾಯಕಾರಿ ರೀತಿ ಕಾರು ಚಲಾಯಿಸಿದ ಐವರು ಪೊಲೀಸ್ ವಶಕ್ಕೆ
Team Udayavani, Aug 25, 2024, 11:27 PM IST
ಕಾಸರಗೋಡು: ರಾಷಾರೋಷವಾಗಿ ಕಾರು ಚಲಾಯಿಸಿದ ಆರೋಪದಲ್ಲಿ ಕರ್ನಾಟಕದ ನಿವಾಸಿಗಳಾದ ಐವರು ವಿದ್ಯಾರ್ಥಿ ಗಳನ್ನು ರಾಜಪುರಂ ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಅವರು ಪ್ರಯಾಣಿಸಿದ ಕಾರನ್ನು ವಶವಡಿಸಲಾಗಿದೆ.
ರಾಣಿಪುರದಿಂದ ಪನತ್ತಡಿಗೆ ಪ್ರಯಾಣಿಸುವಾಗ ಕಾರಿನ ಢಿಕ್ಕಿ ತೆರೆದು ಅಲ್ಲಿ ಕುಳಿತುಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತಲುಪಿದ ಪೊಲೀಸರು ಈ ಐವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಪ್ರದೇಶದಲ್ಲಿ ನಿರಂತರ ವಾಹನ ಅಪಘಾತವಾಗುತ್ತಿದ್ದು, ಅಪಾಯ ಕಾರಿ ರೀತಿಯಲ್ಲಿ ಅವರು ಕಾರು ಓಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.