![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 9, 2023, 11:10 PM IST
ಬೆಂಗಳೂರು: ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಫಾರ್ಮಸಿ, ಬಿ.ಎಸ್ಸಿ. (ನರ್ಸಿಂಗ್), ವೆಟರ್ನರಿ ಮುಂತಾದ ಕೋರ್ಸುಗಳಿಗೆ ಎರಡನೇ ಸುತ್ತಿನಲ್ಲಿ ಸೀಟು ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಚಾಯ್ಸ್ ನಮೂದು, ಶುಲ್ಕ ಪಾವತಿ ಮತ್ತು ಕಾಲೇಜು ಪ್ರವೇಶಾತಿಗೆ ನಿಗದಿಪಡಿಸಿದ್ದ ಕಾಲಾವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿಸ್ತರಿಸಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟನೆ ನೀಡಿರುವ ಅವರು, ಚಾಯ್ಸ್ ನಮೂದಿಸಲು ಸೆ. 11ರ ಮಧ್ಯಾಹ್ನ 12 ಗಂಟೆಯವರೆಗೆ, ಚಾಯ್ಸ್ -1 ಮತ್ತು ಚಾಯ್ಸ್ -2 ಆಯ್ಕೆ ಮಾಡಿಕೊಂಡವರು ಶುಲ್ಕ ಪಾವತಿಸಲು ಸೆ.13ರಂದು ಬ್ಯಾಂಕಿಂಗ್ ವ್ಯವಹಾರ ಮುಗಿಯುವವರೆಗೆ, ಚಾಯ್ಸ್ -1ನ್ನು ನಮೂದಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನೊÉàಡ್ ಮಾಡಿಕೊಳ್ಳಲು ಸೆ.13ರ ವರೆಗೆ ಮತ್ತು ಚಾಯ್ಸ್ -1 ಆಯ್ಕೆ ಮಾಡಿಕೊಂಡಿರುವವರು ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ಸೆ.14ರ ಸಂಜೆ 5.30ರ ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.