Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ


Team Udayavani, Jul 1, 2024, 1:01 AM IST

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆಮ್ಮಾರ ಶಾಲೆಯ ಬಳಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ದುರಂತ ಸಂಭವಿಸಿದ್ದು, ಮನೆಯ ಒಳಭಾಗ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ರವಿವಾರ ಮಧ್ಯಾಹ್ನದ ಸಂಭವಿಸಿದೆ.

ಕೆಮ್ಮಾರ ಅಬ್ದುಲ್‌ ರಹಿಮಾನ್‌ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಡ್‌ ರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇಡೀ ಮನೆಗೆ ವ್ಯಾಪಿಸಿಕೊಂಡಿದೆ.

ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್‌, ವಾಶಿಂಗ್‌ ಮೆಷಿನ್‌ ಸಹಿತ ಒಳಗಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಎರಡು ಕಡೆ ಗೋಡೆ ಬಿರುಕು ಬಿಟ್ಟಿದೆ.

ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್‌ ಮತ್ತು ಅಡುಗೆ ಕೋಣೆಯಲ್ಲಿ ಹಾಸಲಾಗಿದ್ದ ಟೈಲ್ಸ್‌ ಸಿಡಿದು ಹೋಗಿದೆ. ಸುಮಾರು 35 ಲಕ್ಷ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಬ್ದುಲ್‌ ರಹಿಮಾನ್‌ ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆ ಮಾಲಕ ಅಬ್ದುಲ್‌ ರಹಿಮಾನ್‌ ಅವರು ಪತ್ನಿ ಹಾಗೂ ಮಕ್ಕಳೊಂದಿಗೆ ಸಂಬಂಧಿಕರ ಮನೆಗೆ ತೆರಳಿದ್ದು, ಮನೆಯಲ್ಲಿ ವೃದ್ಧ ತಾಯಿ ಸಕೀನ ಮಾತ್ರ ಇದ್ದರು. ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿದ ಅವರು ಹೊರಗೆ ಬಂದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಈ ಮನೆಯನ್ನು ವರ್ಷದ ಹಿಂದೆ ನಿರ್ಮಾಣ ಮಾಡಲಾಗಿತ್ತು.

ಸ್ಥಳೀಯರಾದ ಸಲೀಕತ್‌, ಅಬೂ ಬಕ್ಕರ್‌, ರಿಯಾರ್‌, ಜುನೈದ್‌ ಆಗಮಿಸಿ ಮನೆಯ ವಿದ್ಯುತ್‌ ಸಂಪರ್ಕದ ಸ್ವಿಚ್‌ ಆಫ್ ಮಾಡಿ ಹಾಗೂ ಗ್ಯಾಸ್‌ ಸಂಕರ್ಪ ಕಡಿತಗೊಳಿಸಿ ಹೊರ ಹಾಕಿ ಹೆಚ್ಚಿನ ದುರಂತವನ್ನು ತಪ್ಪಿಸಿದ್ದಾರೆ. ಪುತ್ತೂರಿನಿಂದ ಅಗ್ನಿ ಶಾಮಕ ದಳ ದವರು ಆಗಮಿಸಿ ಬೆಂಕಿಯನ್ನು ಸಂಪೂರ್ಣ ವಾಗಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊçಲ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪುಷ್ಪಾ ಸುಭಾಸ್‌, ಸದಸ್ಯ ನಝೀರ್‌ ಪೂರಿಂಗ, ಕೊಯಿಲ ಗ್ರಾಮ ಆಡಳಿತಾಧಿಕಾರಿ ಶೇಷಾದ್ರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ

B. Y. Vijayendra ಹಿಂದೂಗಳ ತೇಜೋವಧೆ ಮಾಡಿರುವ ರಾಹುಲ್‌ ಕ್ಷಮೆ ಕೇಳಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sulya

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

Dharmasthala ಅನ್ನದಾನಕ್ಕೆ ಮತ್ತಷ್ಟು ಮಹತ್ವ : ಡಾ| ವೀರೇಂದ್ರ ಹೆಗ್ಗಡೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.