ತಮಿಳುನಾಡಿನತ್ತ ಮುಖ ಮಾಡಿದ ಕೇರಳದ ಸಂದೀಪ್ ವಾರಿಯರ್
Team Udayavani, Jun 12, 2020, 5:40 AM IST
ತಿರುವನಂತಪುರ: ಕೇರಳ ಕ್ರಿಕೆಟ್ ತಂಡದ ಪ್ರಧಾನ ವೇಗಿ ಸಂದೀಪ್ ವಾರಿಯರ್ ರಣಜಿ ಕ್ರಿಕೆಟ್ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸಲು ಬಯಸಿದ್ದಾರೆ. ಇದು ತನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಇದನ್ನು ಪರಿಗಣಿಸಿ ಅನುಮತಿ ನೀಡಬೇಕೆಂದು ಕೇರಳ ಕ್ರಿಕೆಟ್ ಮಂಡಳಿಗೆ (ಕೆಸಿಎ) ಲಿಖೀತವಾಗಿ ಮನವಿ ಮಾಡಿದ್ದಾರೆ.
ಒಂದು ವೇಳೆ ಸಂದೀಪ್ ವಾರಿಯರ್ಗೆ ಅನುಮತಿ ನೀಡಿದ್ದೇ ಆದರೆ ಕೇರಳ ಕ್ರಿಕೆಟ್ ತಂಡಕ್ಕೆ ಇದರಿಂದ ಭಾರೀ ಹೊಡೆತ ಬೀಳಲಿದೆ. ಆದರೆ ಇದೇ ವೇಳೆ ನಿಷೇಧ ಮುಕ್ತ ಎಸ್. ಶ್ರೀಶಾಂತ್ 7 ವರ್ಷಗಳ ಬಳಿಕ ಕೇರಳ ರಣಜಿ ತಂಡವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕೆಸಿಎ ಸಮಾಧಾನಪಟ್ಟಿದೆ. 2018-19ರ ರಣಜಿ ಋತುವಿನಲ್ಲಿ ವಾರಿಯರ್ 44 ವಿಕೆಟ್ ಹಾರಿಸಿ ಸುದ್ದಿಯಾಗಿದ್ದರು. ಅಂದು ಕೇರಳ ರಣಜಿ ಸೆಮಿಫೈನಲ್ ಪ್ರವೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.