ಕೆಎಫ್‌ಡಿ; ಜರ್ಮನಿ ಪತ್ರಕರ್ತರ ತಂಡದಿಂದ ಅರಳಗೋಡಿನಲ್ಲಿ ಅಧ್ಯಯನ


Team Udayavani, Jan 31, 2022, 8:58 PM IST

ಕೆಎಫ್‌ಡಿ; ಜರ್ಮನಿ ಪತ್ರಕರ್ತರ ತಂಡದಿಂದ ಅರಳಗೋಡಿನಲ್ಲಿ ಅಧ್ಯಯನ

ಸಾಗರ: ತೀವ್ರಗೊಂಡ ಮಂಗನ ಕಾಯಿಲೆಯ ಕಾರಣ ಎರಡು ವರ್ಷಗಳ ಹಿಂದೆ ೨೫ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದು, ಗ್ರಾಮಗಳೇ ಗುಳೆ ಹೋಗುವಂತಹ ಸನ್ನಿವೇಶ ತಾಲೂಕಿನ ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಹಳ್ಳಿಗಳಲ್ಲಿ ಸೃಷ್ಟಿಯಾಗಿದ್ದ ಅರಳಗೋಡು ಗ್ರಾಮಕ್ಕೆ ಎರಡು ದಿನಗಳ ಹಿಂದೆ ಜರ್ಮನಿಯ ಪತ್ರಕರ್ತರ ತಂಡವೂ ಭೇಟಿ ನೀಡಿ ಅಧ್ಯಯನ ನಡೆಸಿದೆ.

ಎರಡು ವರ್ಷಗಳ ಹಿಂದೆ ಮಂಗನಕಾಯಿಲೆ ತೀವ್ರಗೊಂಡ ಸಮಯದಲ್ಲಿ ಸಾಗರ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ, ಮೆಗ್ಗಾನ್‌ಗೆ ದಾಖಲಾದ ಹಲವರು ಜೀವ ಕಳೆದುಕೊಂಡಿದ್ದರು. ಮಣಿಪಾಲಕ್ಕೆ ಹೋದವರಲ್ಲಿ ಕೆಲವರು ಬದುಕಿ ಬಂದಿದ್ದರು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಅರಳಗೋಡು ಎಂಬ ಪುಟ್ಟ ಗ್ರಾಮ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಿತು.

ಆದರೆ ಜರ್ಮನಿಯ ಪತ್ರಕರ್ತರ ತಂಡ ಕಾಯಿಲೆಯ ಅಧ್ಯಯನಕ್ಕೆ ಬಂದಿತ್ತು. ಕೆಎಫ್‌ಡಿ ವೈರಾಣುವಿನ ಬಗ್ಗೆ ಇಲ್ಲಿಯವರೆಗೂ ಔಷಧ ಕಂಡುಹಿಡಿಯಲು ಸಾಧ್ಯವಾಗದಿರುವ ಬಗ್ಗೆ ಕುತೂಹಲಗೊಂಡಿರುವ ಜರ್ಮನಿಯ ಪತ್ರಕರ್ತರ ತಂಡ, ೨೦೧೯ರಲ್ಲೂ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ತೆರಳಿತ್ತು. ಇದೇ ಜನವರಿ ತಿಂಗಳ ಆರಂಭದಲ್ಲಿ ಮತ್ತೊಮ್ಮೆ ಅದೇ ತಂಡ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿಕೊಂಡು ಹೋಗಿತ್ತು.

ಇದನ್ನೂ ಓದಿ : ಪಾರ್ಸೆಲ್ ಕೊಟ್ಟು ಬರುವಷ್ಟರಲ್ಲಿ ಸ್ಕೂಟರನ್ನೇ ಎಗರಿಸಿದ ಕಳ್ಳ : ಕಳ್ಳತನದ ದೃಶ್ಯ ಸೆರೆ

ಇದರ ನಂತರ ಬಿಸಿಲ ಬೇಗೆಯಲ್ಲಿ ಬೆಳೆದ ಕೆಎಫ್‌ಡಿ ವೈರಾಣು ಮುಂಗಾರಿನ ಅಬ್ಬರದೊಂದಿಗೆ ತಣ್ಣಗಾಗಿ ಹೋಗಿತ್ತು. ಎಲ್ಲ ಮರೆತು ಕೃಷಿ ಕೆಲಸದಲ್ಲಿ ತೊಡಗಿದ್ದ ಅರಳಗೋಡು ಜನರಿಗೆ ಸುತ್ತಲಿನ ಅರಣ್ಯದಲ್ಲಿನ ಉಣುಗುಗಳಲ್ಲಿ ಕೆಎಫ್‌ಡಿ ವೈರಾಣು ಪತ್ತೆಯಾಗಿರುವುದು ನಿದ್ದೆಗೆಡಿಸಿದೆ. ಸರ್ಕಾರ ಸಂತ್ರಸ್ತರಿಗೆ ಸ್ಪಂದಿಸಿರುವ ರೀತಿ, ಆರೋಗ್ಯ ಇಲಾಖೆ ಕೆಎಫ್‌ಡಿ ಬಾಧಿತ ಪ್ರದೇಶಗಳ ನಿವಾಸಿಗಳಿಗೆ ನೀಡಿರುವ ಸಹಾಯ, ಸಹಕಾರ ಮತ್ತು ಚಿಕಿತ್ಸೆಯ ಬಗ್ಗೆ ಜರ್ಮನಿ ಪತ್ರಕರ್ತರ ತಂಡ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೀರಭದ್ರಪ್ಪ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.